Skip to content
  • Sunday, July 13, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: 3 ಪಂದ್ಯಗಳು ಬಾಕಿ: RCBಯ 6 ಆಟಗಾರರು ವೇಟಿಂಗ್
Sports

IPL 2023: 3 ಪಂದ್ಯಗಳು ಬಾಕಿ: RCBಯ 6 ಆಟಗಾರರು ವೇಟಿಂಗ್

May 11, 2023
samagrasuddi

IPL 2023: ಐಪಿಎಲ್​ ಸೀಸನ್ 16 ರಲ್ಲಿ ಆರ್​ಸಿಬಿ ತಂಡವು 11 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ ಆರ್​ಸಿಬಿ 6 ಮ್ಯಾಚ್​ಗಳಲ್ಲಿ ಸೋತಿದೆ. ಇದಾಗ್ಯೂ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದಿಲ್ಲ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ಪರ 6 ಆಟಗಾರರು ಬೆಂಚ್ ಕಾಯುತ್ತಿರುವುದು.ಹೌದು, ಆರ್​ಸಿಬಿ ತಂಡದಲ್ಲಿರುವ 25 ಆಟಗಾರರಲ್ಲಿ 6 ಆಟಗಾರರು ಇನ್ನೂ ಕೂಡ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಕಳೆದ 11 ಪಂದ್ಯಗಳಲ್ಲಿ ಆರ್​ಸಿಬಿ ಸತತ ವೈಫಲ್ಯ ಹೊಂದಿದ್ದ ಆಟಗಾರರನ್ನೇ ಕಣಕ್ಕಿಳಿಸಿದೆ.ಇತ್ತ ಆರ್​ಸಿಬಿ ಪರ ಚೊಚ್ಚಲ ಅವಕಾಶಕ್ಕಾಗಿ 6 ಆಟಗಾರರು ಕಾಯುತ್ತಿದ್ದಾರೆ. ಆದರೆ ಇನ್ನುಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ. ಇವರಲ್ಲಿ ಯಾರಿಗೆ ಆರ್​ಸಿಬಿ ಪರ ಪದಾರ್ಪಣೆ ಮಾಡುವ ಅವಕಾಶ ಸಿಗಲಿದೆ ಕಾದು ನೋಡಬೇಕಿದೆ.ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರ ಪಟ್ಟಿ ಇಲ್ಲಿದೆ...1- ಫಿನ್ ಅಲೆನ್2- ಮನೋಜ್ ಭಾಂಡಗೆ3- ಸೋನು ಯಾದವ್4- ಅವಿನಾಶ್ ಸಿಂಗ್5- ರಜನ್ ಕುಮಾರ್6- ಹಿಮಾಂಶು ಶರ್ಮಾಇನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ವೇಗಿ ಸಿದ್ದಾರ್ಥ್​ ಕೌಲ್ ತಂಡದಲ್ಲಿದ್ದರೂ ಈ ಬಾರಿ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಅಂದರೆ ಆರ್​ಸಿಬಿ ಪರ ಈ ಸಲ ಒಟ್ಟು 7 ಆಟಗಾರರು ಒಂದೇ ಒಂದು ಪಂದ್ಯವಾಡಿಲ್ಲ. ಇವರಲ್ಲಿ 6 ಆಟಗಾರರು ಐಪಿಎಲ್​ಗೆ ಪಾದರ್ಪಣೆ ಮಾಡಲು ಕಾಯುತ್ತಿದ್ದಾರೆ.RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಕೇದಾರ್ ಜಾಧವ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

source https://tv9kannada.com/photo-gallery/cricket-photos/ipl-2023-rcb-players-didnt-debut-in-ipl-kannada-news-zp-575834.html

Tags: samagrasuddi, ಸಮಗ್ರ ಸುದ್ದಿ

Post navigation

IPL 2023: ಕೊಂಚ ತಾಳ್ಮೆ ಇರಲಿ..ನಮ್ಮವರೂ ಕೂಡ ಅಬ್ಬರಿಸುತ್ತಾರೆ: RCB ಕೋಚ್ ಸಂಜಯ್ ಬಂಗಾರ್
Yuzvendra Chahal: ಹಳೆಯ ದಾಖಲೆಗಳೆಲ್ಲಾ ಉಡೀಸ್: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಚಹಾಲ್

Leave a Reply Cancel reply

Your email address will not be published. Required fields are marked *

Recent Comments

  1. Dayananda Patel T on 🛑 ಬುಧವಾರ ಭಾರತ್ ಬಂದ್ : 25 ಕೋಟಿಗೂ ಅಧಿಕ ಕಾರ್ಮಿಕರು ಸಜ್ಜು | ದೇಶವ್ಯಾಪಿ ಪ್ರತಿಭಟನೆಗೆ ಕರೆ 🛑July 8, 2025

    Date and day confused

  2. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  3. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  4. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  5. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

CITIES

Cities

ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳ ಮಾಲೀಕರಿಗೆ ಸಿಹಿ ಸುದ್ದಿ: ಶೇಕಡಾ 1 ಮಾತ್ರ ತೆರಿಗೆ

July 12, 2025
samagrasuddi

📅 ದಿನಾಂಕ: ಜುಲೈ 12, 2025📍 ಸ್ಥಳ: ಬೆಂಗಳೂರು, ಕರ್ನಾಟಕ ಯುಪಿಐ (UPI) ಮೂಲಕ 40 ಲಕ್ಷಕ್ಕಿಂತ ಹೆಚ್ಚು ಹಣದ ವ್ಯವಹಾರ ನಡೆಸಿದ ಸಣ್ಣ ಅಂಗಡಿಗಳಿಗೆ ತೆರಿಗೆ ಇಲಾಖೆ ಸ್ಪಷ್ಟನೆ ಇತ್ತೀಚೆಗಷ್ಟೆ ಬೇಕರಿ, ಕಾಂಡಿಮೆಂಟ್ಸ್ ಹಾಗೂ ಬೀಡಿ ಅಂಗಡಿಗಳು ಯುಪಿಐ ಮೂಲಕ…

Cities

“ಹಾಸನ ಜಿಲ್ಲೆಯಲ್ಲಿ ಹಠಾತ್ ಸಾವುಗಳ ಪತ್ತೆ: ಶೇ.75ಕ್ಕೂ ಹೆಚ್ಚು ಪ್ರಕರಣಗಳಿಗೆ ಹೃದಯ ಸಂಬಂಧಿ ಸಮಸ್ಯೆ ಕಾರಣ”

July 11, 2025
samagrasuddi
Chitradurga Cities

🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.

July 8, 2025
samagrasuddi
Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

You may Missed

Health

🐕 ನಾಯಿ ಕಚ್ಚಿದ ತಕ್ಷಣ ಹೀಗೆ ಮಾಡಿ! ಇಲ್ಲದಿದ್ದರೆ ಜೀವಕ್ಕೆ ಅಪಾಯ… | Dog Bite First Aid.

July 13, 2025
samagrasuddi
Health

🧠 ಮೆದುಳಿಗೆ ಮಿತವಾದ ಆಹಾರ: MIND ಡೈಟ್‌ ನಿಂದ ಮೆಮೊರಿ ಮತ್ತು ಆರೋಗ್ಯಕ್ಕೆ ಬಲ!

July 12, 2025
samagrasuddi
Health

🩺 HEALTH | ಹೆಚ್ಚಾಗುತ್ತಿದೆ ಹೃದಯಾಘಾತ: ಕೆಟ್ಟ ಕೊಲೆಸ್ಟ್ರಾಲ್‌ ಹೋಗಿಸೋಕೆ ಈ ಆಹಾರ ಪದಾರ್ಥಗಳನ್ನು ಸೇವಿಸಿ!

July 11, 2025
samagrasuddi
Health

ಅಂಟೀತು ಶಿಲೀಂಧ್ರ (ಫಂಗಸ್) ರೋಗ! – ಜಾಗರೂಕರಾಗಿ

July 10, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ಮುಖ್ಯಮಂತ್ರಿ ನಾಳಿನ ಸಿಗಂದೂರು ಬ್ರೀಡ್ಜ್ ಉದ್ಘಾಟನೆಗೆ ಹಾಜರಾಗಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ.
  • ಚಿತ್ರದುರ್ಗವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುವೇ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
  • ಗಾಣಿಗ ಸಮುದಾಯಕ್ಕೆ ಸರ್ಕಾರದಿಂದ ಹಾಗೂ ನನ್ನ ವ್ಯಯುತ್ತಿಕವಾಗಿಯೂ ಸಹಾ ಸಹಾಯ ಮತ್ತು ಸಹಕಾರ: ಸಚಿವ ಡಿ. ಸುಧಾಕರ್ ಭರವಸೆ.
  • 💼 ಯುಪಿಐ ವಹಿವಾಟು ಮಾಡಿದ ಸಣ್ಣ ವ್ಯಾಪಾರಿಗಳಿಗೆ ಎಚ್ಚರಿಕೆ! ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್
  • ತಿರುವಲ್ಲೂರು: ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಭಾರೀ ಬೆಂಕಿ ಅವಘಡ – ರೈಲು ಸಂಚಾರ ಸ್ಥಗಿತ, ಜನರಲ್ಲಿ ಆತಂಕ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress