Skip to content
  • Monday, March 23, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • IPL 2023: CSK 5ನೇ ಬಾರಿ ಚಾಂಪಿಯನ್ಸ್​…ಗಂಭೀರ್ ಹೇಳಿದ್ದೇನು?
Sports

IPL 2023: CSK 5ನೇ ಬಾರಿ ಚಾಂಪಿಯನ್ಸ್​…ಗಂಭೀರ್ ಹೇಳಿದ್ದೇನು?

May 30, 2023
samagrasuddi

IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಗೆಲುವು ದಾಖಲಿಸಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಹೆಗ್ಗಳಿಕೆಗೆ ಸಿಎಸ್​ಕೆ ಪಾತ್ರವಾಗಿದೆ.ಇದಕ್ಕೂ ಮುನ್ನ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಪಟ್ಟಕ್ಕೇರಿದ್ದು ಮುಂಬೈ ಇಂಡಿಯನ್ಸ್ ಮಾತ್ರ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಈ ಸಾಧನೆ ಮಾಡಿರುವುದು ವಿಶೇಷ.
ಸಿಎಸ್​ಕೆ ತಂಡದ ಈ ಸಾಧನೆ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮಾಡಿರುವ ಟ್ವೀಟ್​ವೊಂದು ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ಧೋನಿ ವಿಷಯದಲ್ಲಿ ತುಸು ಸದಾ ವಿವಾದಾತ್ಮಕ ಟ್ವೀಟ್​ಗಳ ಮೂಲಕ ಗಮನ ಸೆಳೆಯುವ ಗೌತಿ ಈ ಬಾರಿ ಎಲ್ಲರ ಮನಗೆದ್ದಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಒಂದು ಕಪ್ ಗೆಲ್ಲುವುದೇ ಕಷ್ಟ. ಅಂತದ್ರಲ್ಲಿ 5 ಕಪ್ ಗೆದ್ದಿದ್ದಾರೆ ಎಂದರೆ ನಂಬಲಸಾಧ್ಯ. ಚೆನ್ನೈ ಸೂಪರ್ ಕಿಂಗ್ಸ್​​ಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ. ಇದೀಗ ಗಂಭೀರ್ ಅವರ ಟ್ವೀಟ್​ಗೆ ಅಭಿಮಾನಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.ಇನ್ನು ಐಪಿಎಲ್ ಇತಿಹಾಸದಲ್ಲೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೊರತುಪಡಿಸಿದರೆ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದಿರುವುದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ. ಅದು ಕೂಡ ಗೌತಮ್ ಗಂಭೀರ್ ನಾಯಕತ್ವದಲ್ಲಿ ಎಂಬುದು ವಿಶೇಷ.2012 ಹಾಗೂ 2104 ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 2 ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದಾದ ಬಳಿಕ ಕೆಕೆಆರ್ ಟ್ರೋಫಿ ಗೆದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.

source https://tv9kannada.com/photo-gallery/cricket-photos/ipl-2023-gautam-gambhir-praising-champions-csk-kannada-news-zp-590335.html

Tags: Chennai, Cricket, CSK, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

CSK Shares: ಧೋನಿ ಬ್ರ್ಯಾಂಡ್ ಶಕ್ತಿ; ಅನ್​ಲಿಸ್ಟೆಡ್ ಮಾರುಕಟ್ಟೆಯಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್; ಷೇರುಬೆಲೆ ಭರ್ಜರಿ ಏರಿಕೆ
Team India: ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಹೀಗಿದೆ

Leave a Reply Cancel reply

Your email address will not be published. Required fields are marked *

CITIES

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi

ಇಂದಿನ ಹವಾಮಾನ ಸ್ಥಿತಿಕರ್ನಾಟಕ ರಾಜ್ಯದಲ್ಲಿ ಇಂದಿನ ಹವಾಮಾನವು ಬಿಸಿಲು ಹಾಗೂ ಮೋಡ ಕವಿದ ವಾತಾವರಣದ ಮಿಶ್ರಣವಾಗಿರಲಿದೆ. ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.ತಾಪಮಾನ: ಸುಮಾರು 34°C ರಿಂದ 37°Cಬೆಳಗ್ಗೆ: ಬಿಸಿಲು ಹೆಚ್ಚಾಗಿರುತ್ತದೆಮಧ್ಯಾಹ್ನ/ಸಂಜೆ: ಮೋಡ ಕವಿದು ಮಳೆಯ ಸಾಧ್ಯತೆಮಳೆ…

Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi
Cities

ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮ: KSRTCಯಿಂದ 2,000 ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಟಿಕೆಟ್ ಮೇಲೆ ಭರ್ಜರಿ ರಿಯಾಯಿತಿ!

March 15, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80

March 23, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 7 | ದಿನ 79

March 22, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 6 | ದಿನ 78

March 21, 2026
samagrasuddi
Home Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 4.5 | ದಿನ 77

March 20, 2026
samagrasuddi
  • ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment
  • ಇತಿಹಾಸದಲ್ಲೇ ಮೊದಲ ಬಾರಿಗೆ 94ರ ಗಡಿ ದಾಟಿದ ಡಾಲರ್: ರೂಪಾಯಿ ಮೌಲ್ಯ ತೀವ್ರ ಕುಸಿತಕ್ಕೆ ಕಾರಣಗಳೇನು?
  • ಹವಾಮಾನ ಬದಲಾವಣೆಯಿಂದ ಕಾಡುತ್ತಿರುವ ಒಣ ಕೆಮ್ಮು: ಕಾರಣ, ಲಕ್ಷಣ ಮತ್ತು ಪರಿಹಾರ.
  • ​Day Special, ಮಾರ್ಚ್ 23: ದೇಶಪ್ರೇಮದ ಕಿಚ್ಚು ಮತ್ತು ಜಾಗತಿಕ ಬದಲಾವಣೆಯ ದಿನ – ಒಂದು ಸಮಗ್ರ ನೋಟ
  • Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 8 | ದಿನ 80
Copyright © 2026
CONTACT US
Theme by: Theme Horse
Proudly Powered by: WordPress