Skip to content
  • Sunday, March 29, 2026
  • ABOUT US
  • CONTACT US
  • Privacy Policy

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Privacy Policy
  • Horoscope
  • Home
  • Sports
  • WTC Final 2023: ಟೀಮ್ ಇಂಡಿಯಾದ ಮೀಸಲು ಆಟಗಾರರ ಪಟ್ಟಿ ಇಲ್ಲಿದೆ
Sports

WTC Final 2023: ಟೀಮ್ ಇಂಡಿಯಾದ ಮೀಸಲು ಆಟಗಾರರ ಪಟ್ಟಿ ಇಲ್ಲಿದೆ

June 5, 2023
samagrasuddi

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಕೌಂಟ್ ಡೌನ್ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.ಈಗಾಗಲೇ ಟೀಮ್ ಇಂಡಿಯಾ ಈ ಮಹತ್ವದ ಪಂದ್ಯಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದಾಗ್ಯೂ ಈ ಬಾರಿ ಭಾರತದ ಪರ ಮೂವರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ.ಕಾರು ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಿಂದ ಹೊರಗುಳಿದಿದ್ದರೆ, ಐಪಿಎಲ್​ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಈ ಬಾರಿ ಕಣಕ್ಕಿಳಿಯುತ್ತಿಲ್ಲ. ಹಾಗೆಯೇ ಗಾಯಗೊಂಡಿರುವ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಕೂಡ ಅಲಭ್ಯರಾಗಿದ್ದಾರೆ.ಇಲ್ಲಿ ರಾಹುಲ್ ಬದಲಿಗೆ ಇಶಾನ್ ಕಿಶನ್ ಸ್ಥಾನ ಪಡೆದರೆ, ರಿಷಭ್ ಪಂತ್ ಸ್ಥಾನದಲ್ಲಿ ಕೆಎಸ್ ಭರತ್ ಇದ್ದಾರೆ. ಹಾಗೆಯೇ ಜಸ್​ಪ್ರೀತ್ ಬುಮ್ರಾ ಜಾಗದಲ್ಲಿ ಉಮೇಶ್ ಯಾದವ್ ತಂಡದಲ್ಲಿದ್ದಾರೆ. ಹೀಗಾಗಿ ಬಲಿಷ್ಠ ಪಡೆಯನ್ನೇ ಟೀಮ್ ಇಂಡಿಯಾ ಕಣಕ್ಕಿಳಿಸಲಿದೆ.
ಇನ್ನು 15 ಸದಸ್ಯರಲ್ಲದೆ ಮೂವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಇವರಲ್ಲಿ ಇಬ್ಬರು ಬ್ಯಾಟ್ಸ್​ಮನ್​ಗಳಾದರೆ ಒಬ್ಬರು ಬೌಲರ್. ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆಯಾದ ಮೀಸಲು ಆಟಗಾರರು ಈ ಕೆಳಗಿನಂತಿದೆ..ಯಶಸ್ವಿ ಜೈಸ್ವಾಲ್: ಮುಂಬೈ ಪರ ರಣಜಿ ಕ್ರಿಕೆಟ್ ಆಡುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇದೇ ಮೊದಲ ಬಾರಿ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.ಮುಖೇಶ್ ಕುಮಾರ್: ಬಿಹಾರ್ ಮೂಲದ ಬಲಗೈ ವೇಗಿ ಮುಖೇಶ್ ಕುಮಾರ್ ಭಾರತ ತಂಡದ ಹೆಚ್ಚುವರಿ ಬೌಲರ್ ಆಗಿ ಆಯ್ಕೆಯಾಗಿದ್ದಾರೆ.ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಪರ ಏಕೈಕ ಟೆಸ್ಟ್ ಪಂದ್ಯವಾಡಿರುವ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಬಾರಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

source https://tv9kannada.com/photo-gallery/cricket-photos/wtc-final-2023-team-india-reserve-players-list-kannada-news-zp-594892.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Yash Dayal: ಕೋಮು ದ್ವೇಷ ಹರಡಿ, ಬಳಿಕ ಕ್ಷಮೆ ಕೇಳಿದ ಯಶ್ ದಯಾಳ್
ನಮ್ಮ ಹೋರಾಟಕ್ಕೆ ಉದ್ಯೋಗ ಅಡ್ಡಿಯಾಗುವುದಾದರೆ ಅದನ್ನು ಬಿಡುವುದಕ್ಕೂ ನಾವು ಹಿಂಜರಿಯುವುದಿಲ್ಲ: ಕುಸ್ತಿಪಟುಗಳು

Leave a Reply Cancel reply

Your email address will not be published. Required fields are marked *

CITIES

Cities

ಏ. 1ರಂದು ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ: ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ ಕಾರ್ಯಕ್ರಮ ಕಡಿತ!

March 29, 2026
samagrasuddi

ತುಮಕೂರು: ತ್ರಿವಿಧ ದಾಸೋಹಿ, ‘ನಡೆದಾಡುವ ದೇವರು’ ಎಂದೇ ಭಕ್ತರ ಮನದಲ್ಲಿ ನೆಲೆಸಿರುವ ಪರಮಪೂಜ್ಯ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಅತ್ಯಂತ ಭಕ್ತಿ-ಭಾವದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು…

Cities

ಕರ್ನಾಟಕ ಹವಾಮಾನ ಎಚ್ಚರಿಕೆ Weather Alert Karnataka Today.

March 22, 2026
samagrasuddi
Cities

ತುರುವೇಕೆರೆಯ ವಿದ್ಯಾರಣ್ಯ”D Ed College”ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭರ್ಜರಿ ಯಶಸ್ಸು.

March 18, 2026
samagrasuddi
Cities

Karnataka Weather Today: ರಾಜ್ಯದಲ್ಲಿಂದು ಮಳೆಯ ಮುನ್ಸೂಚನೆ, ಹೇಗಿರಲಿದೆ ಹವಾಮಾನ?

March 18, 2026
samagrasuddi
Cities

LPG Helpline Karnataka: ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್.

March 16, 2026
samagrasuddi

You may Missed

Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 12 | ದಿನ 84

March 29, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 11 | ದಿನ 83

March 28, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 10 | ದಿನ 82

March 27, 2026
samagrasuddi
Spiritual

Daily Bhagavad Gita– ಅಧ್ಯಾಯ 4 (ಜ್ಞಾನಯೋಗ) | ಶ್ಲೋಕ 9 | ದಿನ 81

March 26, 2026
samagrasuddi
  • Financial tasks: ಮಾರ್ಚ್ 31 ಡೆಡ್‌ಲೈನ್; ಹಣಕಾಸು ವರ್ಷಾಂತ್ಯದೊಳಗೆ ನೀವು ಪೂರ್ಣಗೊಳಿಸಲೇಬೇಕಾದ 7 ಪ್ರಮುಖ ಕೆಲಸಗಳಿವು!
  • ಏ. 1ರಂದು ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ: ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ ಕಾರ್ಯಕ್ರಮ ಕಡಿತ!
  • IDBI Recruitment : ಐಡಿಬಿಐ ಬ್ಯಾಂಕ್‌ನಲ್ಲಿ ಐಟಿ, ಭದ್ರತೆ, ಆಡಿಟ್ ವಿಭಾಗಗಳಲ್ಲಿ ಉದ್ಯೋಗ: ಏಪ್ರಿಲ್ 8 ರೊಳಗೆ ಅರ್ಜಿ ಸಲ್ಲಿಸಿ.
  • IPL 19: ಚಿನ್ನಸ್ವಾಮಿ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಅಬ್ಬರ, ಉದ್ಘಾಟನಾ ಪಂದ್ಯದಲ್ಲಿ ಸನ್‌ರೈಸರ್ಸ್‌ಗೆ ಸೋಲು.
  • Excessive sweat:ನೀವು ಅತಿಯಾಗಿ ಬೆವರುತ್ತೀರಾ? ಕಾರಣಗಳು, ಲಕ್ಷಣಗಳು ಮತ್ತು ಚಿಕಿತ್ಸೆಗಳ ಸಮಗ್ರ ಮಾಹಿತಿ.
Copyright © 2026
CONTACT US
Theme by: Theme Horse
Proudly Powered by: WordPress