Skip to content
  • Tuesday, July 8, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • Arshdeep Singh: ಐಪಿಎಲ್ ಬಳಿಕ ವಿದೇಶಿ ತಂಡದತ್ತ ಮುಖ ಮಾಡಿದ ಅರ್ಷ್​ದೀಪ್ ಸಿಂಗ್..!
Sports

Arshdeep Singh: ಐಪಿಎಲ್ ಬಳಿಕ ವಿದೇಶಿ ತಂಡದತ್ತ ಮುಖ ಮಾಡಿದ ಅರ್ಷ್​ದೀಪ್ ಸಿಂಗ್..!

June 10, 2023
samagrasuddi

ಸದ್ಯ ಟೀಂ ಇಂಡಿಯಾದಿಂದ ಹೊರಗಿರುವ ಯುವ ವೇಗಿ ಅರ್ಷ್​ದೀಪ್ ಸಿಂಗ್ ಐಪಿಎಲ್ ನಂತರ ಇದೀಗ ಹೊಸ ತಂಡದೊಂದಿಗೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್​ನಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಕಣಕ್ಕಿಳಿಯುತ್ತಿದ್ದಾರೆ.ಈ ಸೀಸನ್​ನ ಐದು ಪಂದ್ಯಗಳಲ್ಲಿ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಆಡಲ್ಲಿರುವ ಕೆಂಟ್ ಕೌಂಟಿ ಕ್ರಿಕೆಟ್ ಕ್ಲಬ್‌ ಪರ ಭಾನುವಾರದಿಂದ ಪ್ರಾರಂಭವಾಗುವ ಸರ್ರೆ ತಂಡದ ವಿರುದ್ಧದ ಪಂದ್ಯದಲ್ಲಿ ಆಡಲಿದ್ದಾರೆ. 2022 ರಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಅರ್ಷ್​ದೀಪ್​ ಅದ್ಭುತ ಪ್ರದರ್ಶನ ನೀಡಿದ ಕಾರಣ ಕೆಂಟ್ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಅರ್ಷ್​ದೀಪ್​ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. 2021 ರಲ್ಲಿ ತಮ್ಮ ಚೊಚ್ಚಲ ಟಿ20 ಪಂದ್ಯವನ್ನಾಡಿದ ಅರ್ಷ್​ದೀಪ್, ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದ್ದರು. ಇಡೀ ಪಂದ್ಯಾವಳಿಯಲ್ಲಿ ಆಡಿದ ಆರು ಪಂದ್ಯಗಳಲ್ಲಿ 15.60 ರ ಸರಾಸರಿಯಲ್ಲಿ 10 ವಿಕೆಟ್ ಉರುಳಿಸಿದ್ದರು.ಒಟ್ಟಾರೆಯಾಗಿ, ಅರ್ಷ್​ದೀಪ್​ 26 ಟಿ20 ಪಂದ್ಯಗಳಲ್ಲಿ 17.78 ಸರಾಸರಿಯಲ್ಲಿ 41 ವಿಕೆಟ್‌ಗಳನ್ನು ಪಡೆದಿದ್ದಾರೆ. ಇನ್ನು ಏಕದಿನ ಕ್ರಿಕೆಟ್​ನಲ್ಲಿ 3 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ ಈ ಸ್ವರೂಪದಲ್ಲಿ ಇನ್ನೂ ವಿಕೆಟ್ ಪಡೆದಿಲ್ಲ. ಐಪಿಎಲ್​ನಲ್ಲಿ 51 ಪಂದ್ಯಗಳನ್ನಾಡಿರುವ ಅರ್ಷ್​ದೀಪ್ 57 ವಿಕೆಟ್ ಪಡೆದಿದ್ದಾರೆ.ಇನ್ನು ಕೆಂಟ್ ಪರ ಕಣಕ್ಕಿಳಿಯುತ್ತಿರುವ ಬಗ್ಗೆ ಹರ್ಷವ್ಯಕ್ತಪಡಿಸಿದ ಅರ್ಷ್​ದೀಪ್, ನಾನು ಇಂಗ್ಲೆಂಡ್‌ನಲ್ಲಿ ರೆಡ್-ಬಾಲ್ ಕ್ರಿಕೆಟ್ ಆಡಲು ಉತ್ಸುಕನಾಗಿದ್ದೇನೆ. ಪ್ರಥಮ ದರ್ಜೆ ಪಂದ್ಯದಲ್ಲಿ ನನ್ನ ಕೌಶಲ್ಯವನ್ನು ಸುಧಾರಿಸಲು ಉತ್ಸುಕನಾಗಿದ್ದೇನೆ. ಕೆಂಟ್ ಸದಸ್ಯರು ಮತ್ತು ಬೆಂಬಲಿಗರ ಮುಂದೆ ಪ್ರದರ್ಶನ ನೀಡಲು ನಾನು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.

source https://tv9kannada.com/photo-gallery/cricket-photos/arshdeep-singh-available-for-kents-county-championship-match-against-surrey-on-sunday-psr-598432.html

Tags: Cricket, samagrasuddi, ಸಮಗ್ರ ಸುದ್ದಿ

Post navigation

WTC final 2023: ಟೀಮ್ ಇಂಡಿಯಾ ವಿರುದ್ಧ ವೊಬಲ್ ಅಸ್ತ್ರ ಪ್ರಯೋಗಿಸಿದ ಆಸ್ಟ್ರೇಲಿಯನ್ನರು..!
WTC Final 2023: ಭಾರತಕ್ಕೆ 444 ರನ್​ಗಳ ಗುರಿ: ಎಷ್ಟು ಓವರ್​ಗಳಲ್ಲಿ ಚೇಸ್ ಮಾಡಬೇಕು? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Chitradurga Cities

🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.

July 8, 2025
samagrasuddi

ಕಡಿಮೆಯಾಗಲಿದೆ. ಹೊಸ ಹೆದ್ದಾರಿ ಯೋಜನೆಯಿಂದ ಕರ್ನಾಟಕದ ಸಂಚಾರ ವ್ಯವಸ್ಥೆ ಸಂಪೂರ್ಣ. ಬೆಂಗಳೂರು, ಜುಲೈ 8 :ಬೆಂಗಳೂರುದಿಂದ ಚಿತ್ರದುರ್ಗವರೆಗೆ ಹೊಸದಾಗಿ ನಿರ್ಮಾಣವಾಗುತ್ತಿರುವ ಹೆದ್ದಾರಿ ಯೋಜನೆಯಿಂದಾಗಿ ಇದೀಗ ಈ ಎರಡು ನಗರಗಳ ನಡುವಿನ ಅಂತರ 110 ಕಿಲೋಮೀಟರ್ ಕಡಿಮೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದು…

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi
Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi

You may Missed

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Health

ಕ್ಷೇಮ-ಕುಶಲ: ನೇತ್ರರಕ್ಷಣೆಯ ಕಡೆಗೆ ನಿಮ್ಮ ನೋಟ ಇರಲಿ.

July 8, 2025
samagrasuddi
Health

Protein Rich Food: ಪ್ರೊಟೀನ್ ಆಹಾರಗಳೆಂದರೆ ಯಾವುವು ಗೊತ್ತೇ?

July 7, 2025
samagrasuddi
Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • 🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.
  • ಹಿಂದೂ-ಮುಸ್ಲಿಂ ಭಾವೈಕ್ಯದ ಪ್ರತೀಕ ಬೊಮ್ಮನಹಳ್ಳಿ ಮೊಹರಂ ಹಬ್ಬ: ಸಾವಿರಾರು ಭಕ್ತರ ಭಕ್ತಿ ಹಾಗೂ ಧೈರ್ಯದ ಪ್ರತೀಕ!
  • ಕನ್ನಡ-ಇಂಗ್ಲಿಷ್ ಮಾಧ್ಯಮಕ್ಕೆ ಹೆಜ್ಜೆ ಇಟ್ಟ ಶಾಲೆ: ಭೀಮಸಮುದ್ರ ಹಿರೇಗುಂಟನೂರಿನಲ್ಲಿ ವಿಶೇಷ ಕಾರ್ಯಕ್ರಮ.
  • ಜು.10ರಂದು ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ “ಗುರು ಪೂರ್ಣಿಮಾ” ಆಚರಣೆ
  • ಜುಲೈ 13 ರಂದು ಚಿತ್ರದುರ್ಗದಲ್ಲಿ ಗಾಣಿಗರ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ವಾರ್ಷಿಕ ಮಹಾಸಭೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress