
ಟೀಂ ಇಂಡಿಯಾ ನಾಯಕ ರಿಷಬ್ ಶೆಟ್ಟಿ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಾಲಕರೊಬ್ಬರು ಬಂದು ಅವರನ್ನು ಹೊತ್ತಿ ಉರಿಯುತ್ತಿದ್ದ ಬೆಂಕಿಯಿಂದ ಕಾಪಾಡಿದ್ದರು. ತಕ್ಷಣ ಅವರನ್ನು ದೆಹಲಿಯಿಂದ ಡೆಹ್ರಾಡೂನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದ ಬಗ್ಗೆ ವಿಚಾರ ಸಿಕ್ಕಿದ್ದು, ಅಭಿಮಾನಿಗಳು ಸಂತಸಪಟ್ಟಿದ್ದಾರೆ.
ರಿಷಬ್ ಪಂತ್ ಆರೋಗ್ಯದಲ್ಲಿ ದಿನಕಳೆದಂತೆ ಚೇತರಿಕೆ ಕಾಣುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಪಂತ್ ಇದೀಗ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಆಗಿದ್ದಾರೆ. ಅವರ ಆರೋಗ್ಯದಲ್ಲೂ ಚೇತರಿಕೆ ಕಾಣುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಖುಷಿಯಾಗಿದ್ದಾರೆ. ಆದರೆ ರಿಷಬ್ ಪಂತ್ ಅವರನ್ನು ಭೇಟಿ ಂಆಡಲು ಯಾರು ಬರುವುದು ಬೇಡ ಎಂದು ವೈದ್ಯರು ತಿಳಿಸಿದ್ದಾರೆ. ಕಾರಣ ಅವರಿಗೆ ಇನ್ಫೆಕ್ಷನ್ ಆಗುವುದು ಬೇಡ ಎಂಬುದು ವೈದ್ಯರ ಅಭಿಪ್ರಾಯವಾಗಿದೆ.
The post ರಿಷಬ್ ಆರೋಗ್ಯದಲ್ಲಿ ಚೇತರಿಕೆ : ಈಗ ಹೇಗಿದ್ದಾರೆ..? first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/OuQtUEN
via IFTTT