“ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಕೆಂಗಯ್ಯ ಕೆ.ಓ ಅವರಿಗೆ ಡಾಕ್ಟರೇಟ್ ಪದವಿ”

ನಾಯಕನಹಟ್ಟಿ: ಹೋಬಳಿಯ ಮಲ್ಲೂರಹಳ್ಳಿ ಪಂಚಾಯ್ತಿಯ ದಾಸರ ಮುತ್ತೇನಹಳ್ಳಿಗ್ರಾಮದ ನಿವಾಸಿಗಳಾದ ಓಬನಾಯಕ. ಕೆ. ಮತ್ತು ಶ್ರೀ ಮತಿ ಬೋರಮ್ಮಎಂಬ ಬಡದಂಪತಿಗಳ ಮಗನಾದ ಕೆಂಗಯ್ಯ ಕೆ.ಓ ರವರು ಹಂಪಿ ಕನ್ನಡ ವಿಶ್ವ ವಿದ್ಯಾಲಯ ಪಿಎಚ್.ಡಿ ಪದವಿಗೆ ಭಾಜನರಾಗಿದ್ದಾರೆ. ಡಾ. ಪೂರ್ಣಿಮಾ ಬಿ.ಎನ್.ಮಾರ್ಗದರ್ಶನದಲ್ಲಿ ಸಾದಾರಪಡಿಸಿದ “ಗಿರೀಶ್ ಕಾರ್ನಾಡ್ ಮತ್ತು ಚಂದ್ರಶೇಖರ ಕಂಬಾರರ ನಾಟಕಗಳಲ್ಲಿ ಜಾನಪದೀಯ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ಪ್ರಧಾನ ಮಾಡಲಾಗಿದೆ. ವಿದ್ಯಾರ್ಥಿಯ ಸಾಧನೆಗೆ ಜನಪದ ತಜ್ಞರಾದ ಪ್ರೊಫೆಸರ್ ಮಂಜುನಾಥ ಬೇವಿನಕಟ್ಟಿ ಹಾಗೂ ಪೋಷಕರು, ಧರ್ಮಪತ್ನಿಯಾದ ಸುನಿತ ಜಿ.ಎಸ್ ಸಹ ಶಿಕ್ಷಕರು, ಮಗನಾದ ವಿಷ್ಣು ಚಂದನ್ ಕೆ. ಅಣ್ಣಂದಿರು ,ಅಕ್ಕಂದಿರು ,ತಂಗಿಯಂದಿರು, ಮಾವಂದಿರು ಮತ್ತು ಮಕ್ಕಳು ಅಭಿನಂದಿಸಿದ್ದಾರೆ.

 ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *