ಚಿತ್ರದುರ್ಗ: ಮಾರ್ಚ್ 26ರಂದು ಜರುಗುವ ನಾಯಕನಹಟ್ಟಿಯ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿಬಲಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ನಾಯಕನಹಟ್ಟಿ ಜಾತ್ರೆಗೆ ಚಿತ್ರದುರ್ಗ ಮಾತ್ರವಲ್ಲದೇ ರಾಜ್ಯ, ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯ ಭಕ್ತರು ಬರುತ್ತಾರೆ. ಭಕ್ತರಿಗೆ ಕುಡಿಯುವ ನೀರು, ನೆರಳು, ಸುಗಮ ದರ್ಶನ ಸೇರಿ ಎಲ್ಲ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0