ಚಿತ್ರದುರ್ಗ ಮಾದಾರಚನ್ನಯ್ಯ ಗುರುಪೀಠಕ್ಕೆ ವಿಹಿಪ ಕೇಂದ್ರೀಯ ಕಾರ್ಯದರ್ಶಿ ಗೋಪಾಲಜೀ ಭೇಟಿ

ಚಿತ್ರದುರ್ಗ 11

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಶ್ರೀ ಶಿವಶರಣ ಮಾದಾರಚನ್ನಯ್ಯ ಗುರುಪೀಠಕ್ಕೆ ವಿಶ್ವ ಹಿಂದೂಪರಿಷತ್ ಕೇಂದ್ರೀಯ ಕಾರ್ಯದರ್ಶಿಗಳು ಹಾಗೂ ಅಯೋಧ್ಯೆ ರಾಮಮಂದಿರ ಮೇಲುಸ್ತುವಾರಿಗಳಾದ ಶ್ರೀ ಗೋಪಾಲಜೀ ಅವರು ಶ್ರೀಮಠಕ್ಕೆ ಭೇಟಿ ನೀಡಿ ಶ್ರೀ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದರು, ಈ ಸಂದರ್ಭದಲ್ಲಿ ಪ್ರಬಂಜನ್,ರಾಘವೇಂದ್ರ, ಕೇಶವ್ ಉಪಸ್ಥಿತರಿದ್ದರು.

Views: 8

Leave a Reply

Your email address will not be published. Required fields are marked *