ಕೊಂಚ ಯಾಮಾರಿದ್ದರೂ ಈಚರ್ ಚಕ್ರಕ್ಕೆ ಸಿಲುಕಿ ಸವಾರ ಬಲಿಯಾಗುತಿದ್ದ. ಹೌದು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್(Mahalakshmi Layout) ಸ್ವಿಮ್ಮಿಂಗ್ ಪೂಲ್ ಜಂಕ್ಷನ್ ಬಳಿ ಕಳೆದ ವಾರ ಈ ಘಟನೆ ನಡೆದಿದೆ. ಇದರಲ್ಲಿ ಬೈಕ್ ಸವಾರ ಬದುಕುಳಿದಿದ್ದೆ ಅಚ್ಚರಿಯಂತಿದೆ.
ಬೆಂಗಳೂರು, ಏ.05: ಕೊಂಚ ಯಾಮಾರಿದ್ದರೂ ಈಚರ್ ಚಕ್ರಕ್ಕೆ ಸಿಲುಕಿ ಸವಾರ ಬಲಿಯಾಗುತಿದ್ದ. ಹೌದು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್(Mahalakshmi Layout) ಸ್ವಿಮ್ಮಿಂಗ್ ಪೂಲ್ ಜಂಕ್ಷನ್ ಬಳಿ ಕಳೆದ ವಾರ ಈ ಘಟನೆ ನಡೆದಿದೆ. ಇದರಲ್ಲಿ ಬೈಕ್ ಸವಾರ ಬದುಕುಳಿದಿದ್ದೆ ಅಚ್ಚರಿಯಂತಿದೆ. ಅಸಲಿಗೆ ಈ ಅಪಘಾತ(Accident) ಮಾಡಿದ್ದು ಯಾವುದೇ ವಾಹನವಲ್ಲ, ಕೊಲೇ ಬಸವ, ಹೊಡೆದ ಡಿಕ್ಕಿಗೆ ಬೈಕ್ ಸವಾರ ಈಚರ್ ಕೆಳಗೆ ಬಿದ್ದಿದ್ದಾನೆ. ತಕ್ಷಣ ಚಾಲಕ ಈಚರ್ ವಾಹನ ನಿಲ್ಲಿಸಿದ್ದು, ಸ್ವಲ್ಪದರಲ್ಲೆ ಬೈಕ್ ಸವಾರ ಬದುಕುಳಿದಿದ್ದಾನೆ. ಬೆಚ್ಚಿ ಬೀಳಿಸುವ ಈ ಆಕ್ಸಿಡೆಂಟ್ನ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1