ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಅಪಾಯಕಾರಿ ಮಟ್ಟದಲ್ಲಿಯೇ ಮುಂದುವರೆದಿದೆ. ದೀಪಾವಳಿ ಮುಗಿದರೂ ದೆಹಲಿಯ ಗಾಳಿಯ ಗುಣಮಟ್ಟ ಇನ್ನೂ ಸುಧಾರಿಸಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಅಪಾಯಕಾರಿ ಮಟ್ಟದಲ್ಲಿಯೇ ಮುಂದುವರೆದಿದೆ. ದೀಪಾವಳಿ ಮುಗಿದರೂ ದೆಹಲಿಯ ಗಾಳಿಯ ಗುಣಮಟ್ಟ ಇನ್ನೂ ಸುಧಾರಿಸಿಲ್ಲ.

ಸದ್ಯ ಕರ್ನಾಟಕದಲ್ಲಿ ಗಾಳಿಯ ಗುಣಮಟ್ಟ ಮಧ್ಯಮ ಹಂತದಲ್ಲಿದ್ದು, ನಿಯಂತ್ರಿಸಬಲ್ಲ ಮಟ್ಟದಲ್ಲಿದೆ. ರಾಜ್ತದ ಹಲವು ಜಿಲ್ಲೆಗಳಲ್ಲಿಯೂ ಸಹ ಇದೇ ಪರಿಸ್ಥಿತಿ ಮುಂದುವರೆದಿದೆ.

ಇಡೀ ರಾಜ್ಯದಲ್ಲಿ ದಾವಣಗೆರೆಯಲ್ಲಿ ಮಾತ್ರ ಗಾಳಿಯ ಗುಣಮಟ್ಟ ಕಳಪೆ ಮಟ್ಟದಲ್ಲಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಮಧ್ಯಮ ಮತ್ತು ಉತ್ತಮ ಮಟ್ಟದಲ್ಲಿದೆ.

ಬೆಂಗಳೂರು, ಬೆಳಗಾವಿ,ಬಳ್ಳಾರಿ, ಬೀದರ್, ವಿಜಯಪುರ, ಕಲಬುರಗಿ, ಹುಬ್ಬಳ್ಳಿ, ರಾಯಚೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಮಧ್ಯಮ ಮಟ್ಟದಲ್ಲಿದೆ.

ಮೈಸೂರು, ಮಂಡ್ಯ, ಚನ್ನರಾಯಮಟ್ಟಣ, ಹಾಸನ, ಕೋಲಾರ, ಮಂಡ್ಯ, ಮೈಸೂರು,ತುಮಕೂರು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಮಟ್ಟದಲ್ಲಿದೆ.

ಶುಕ್ರವಾರ ಬೆಳಿಗ್ಗೆ ರಾಜಧಾನಿಯ ವಾಯು ಗುಣಮಟ್ಟದ ಸೂಚ್ಯಂಕವು ‘ತೀವ್ರ ಕಳಪೆ’ ವಿಭಾಗದಲ್ಲಿ ಉಳಿದಿದ್ದರಿಂದ ದೆಹಲಿಯ ನಿವಾಸಿಗಳು ಮತ್ತೊಮ್ಮೆ ವಿಷಕಾರಿ ಗಾಳಿಯನ್ನು ಉಸಿರಾಡುತ್ತಿದ್ದಾರೆ.

ಒಟ್ಟಾರೆ ಗಾಳಿಯ ಗುಣಮಟ್ಟದ ವಿಷಯದಲ್ಲಿ ದೆಹಲಿ ಮಾತ್ರ ದಿನೇ ದಿನೇ ಗಂಭೀರ ಸ್ವರೂಪಕ್ಕೆ ತಿರುಗುತ್ತಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1