
ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹನ್ನೆರಡನೇ ಸುತ್ತಿನಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಅವರು ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಅವರಿಗಿಂತಲೂ 14411 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ – 65544
ಬಿಜೆಪಿ – 51133
The post ಮೊಳಕಾಲ್ಮೂರು : ಹನ್ನೆರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಎನ್.ವೈ. ಗೋಪಾಲಕೃಷ್ಣ ಮುನ್ನಡೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/ZhUz5mv
via IFTTT
Views: 0
