Skip to content
  • Sunday, July 6, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • CSK Players Celebration: ರಣ ರೋಚಕ ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರ ಸಂಭ್ರಮ ಹೇಗಿತ್ತು ಗೊತ್ತೇ?: ಫೋಟೋ ನೋಡಿ
Sports

CSK Players Celebration: ರಣ ರೋಚಕ ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರ ಸಂಭ್ರಮ ಹೇಗಿತ್ತು ಗೊತ್ತೇ?: ಫೋಟೋ ನೋಡಿ

May 30, 2023
samagrasuddi

ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಅನ್ವಯ 5 ವಿಕೆಟ್​ಗಳಿಂದ ಗೆದ್ದು ಟ್ರೋಫಿ ಎತ್ತಿ ಹಿಡಿಯಿತು.ಈ ಪಂದ್ಯದಲ್ಲಿ ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಗೆದ್ದಿದ್ದು ವಿಶೇಷ. ರವೀಂದ್ರ ಜಡೇಜಾ ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು. ಕೊನೆಯ ಓವರ್​ನ 6 ಎಸೆತವಂತು ಅಭಿಮಾನಿಗಳನ್ನು ಮಾತ್ರವಲ್ಲದೆ ಎರಡೂ ತಂಡದ ಆಟಗಾರರನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.ಐಪಿಎಲ್ 2023 ಟ್ರೋಫಿಯನ್ನು ಪಡೆದುಕೊಳ್ಳುತ್ತಿರುವ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.ಪಂದ್ಯ ಮುಗಿದ ಬಳಿಕ ಮಾತುಕತೆಯಲ್ಲಿ ತೊಡಗಿಕೊಂಡ ಎಂಎಸ್ ಧೋನಿ, ಅಂಬಟಿ ರಾಯುಡು ಹಾಗೂ ರವೀಂದ್ರ ಜಡೇಜಾ.ಐಪಿಎಲ್ 2023 ಟ್ರೋಫಿ ಜೊತೆ ದೀಪಕ್ ಚಹರ್ ಹಾಗೂ ಅವರ ಪತ್ನಿಐಪಿಎಲ್ 2023 ಟ್ರೋಫಿ ಜೊತೆ ರವೀಂದ್ರ ಜಡೇಜಾ ಕುಟುಂಬಐಪಿಎಲ್ 2023 ಟ್ರೋಫಿ ಜೊತೆ ಅಜಿಂಕ್ಯಾ ರಹಾನೆ ಕುಟುಂಬ

source https://tv9kannada.com/photo-gallery/cricket-photos/csk-vs-gt-ipl-2023-final-do-you-know-how-the-csk-players-celebrated-after-winning-title-vs-gujarat-titans-vb-590090.html

Tags: Chennai, Cricket, CSK, GT, Gujarat, IPL, IPL 2023, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

Ravindra Jadeja: ಸಿಕ್ಸ್, ಫೋರ್ ಸಿಡಿಸಿ ಪತಿ ಪಂದ್ಯ ಗೆಲ್ಲಿಸುತ್ತಿದ್ದಂತೆ ಕಣ್ಣೀರಿಟ್ಟ ರವೀಂದ್ರ ಜಡೇಜಾ ಪತ್ನಿ: ವಿಡಿಯೋ
Hardik Pandya: ಒಳ್ಳೆಯ ಜನರಿಗೆ ಒಳ್ಳೆಯದೇ ಆಗುತ್ತದೆ: ಪಂದ್ಯದ ಬಳಿಕ ವಿಚಿತ್ರ ಹೇಳಿಕೆ ನೀಡಿದ ಹಾರ್ದಿಕ್ ಪಾಂಡ್ಯ

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • “IND vs ENG”: ಗಿಲ್ ಶತಕ, ಸಿರಾಜ್- ಆಕಾಶ್ ಮಾರಕ ದಾಳಿ; ದಿನದಾಟದಂತ್ಯಕ್ಕೆ ಇಂಗ್ಲೆಂಡ್ 72/3
  • “Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?
  • “Horoscope Today 06 July”: ಇಂದು ಈ ರಾಶಿಯವರಿಗೆ ಪುಣ್ಯ ಕರ್ಮಗಳನ್ನು ಮಾಡಲು ಅನಿರೀಕ್ಷಿತ ಅವಕಾಶ.
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
  • 📝 ಎಸ್‌ಎಸ್‌ಎಲ್‌ಸಿ ಬ್ಲೂಪ್ರಿಂಟ್‌ನಲ್ಲಿ ಎಲ್ಲಾ ಮಾದರಿ ಅಂಕಗಳ ಪ್ರಶ್ನೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress