Chennai Super Kings vs Kolkata Knight Riders : ರವೀಂದ್ರ ಜಡೇಜಾ ಮತ್ತು ತುಷಾರ್ ದೇಶಪಾಂಡೆ ಅವರ ಅದ್ಭುತ ಬೌಲಿಂಗ್, ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಜೇಯ 67 ರನ್ಗಳ ಅಜೇಯ ಇನ್ನಿಂಗ್ಸ್ನ ಆಧಾರದ ಮೇಲೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಏಳು ವಿಕೆಟ್ಗಳಿಂದ ಮಣಿಸುವಲ್ಲಿ ಸಿಎಸ್ಕೆ ಯಶಸ್ವಿಯಾಯಿತು.

ರವೀಂದ್ರ ಜಡೇಜಾ ಮತ್ತು ತುಷಾರ್ ದೇಶಪಾಂಡೆ ಅವರ ಅದ್ಭುತ ಬೌಲಿಂಗ್, ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಜೇಯ 67 ರನ್ಗಳ ಅಜೇಯ ಇನ್ನಿಂಗ್ಸ್ನ ಆಧಾರದ ಮೇಲೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಏಳು ವಿಕೆಟ್ಗಳಿಂದ ಮಣಿಸುವಲ್ಲಿ ಸಿಎಸ್ಕೆ ಯಶಸ್ವಿಯಾಯಿತು. ಎರಡು ಸತತ ಪಂದ್ಯಗಳಲ್ಲಿ ಸೋತ ನಂತರ, ಚೆನ್ನೈ ತನ್ನ ತವರು ನೆಲದಲ್ಲಿ ಮತ್ತೆ ಗೆಲುವಿನ ಟ್ರ್ಯಾಕ್ಗೆ ಮರಳಿದೆ. ಇತ್ತ ಅಜೇಯರಾಗಿ ಉಳಿದಿದ್ದ ಕೆಕೆಆರ್ ಈ ಸೀಸನ್ನಲ್ಲಿ ತನ್ನ ಮೊದಲ ಸೋಲನ್ನು ಅನುಭವಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ಗಳಲ್ಲಿ 9 ವಿಕೆಟ್ಗೆ 139 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಚೆನ್ನೈ 17.4 ಓವರ್ಗಳಲ್ಲಿ ಮೂರು ವಿಕೆಟ್ಗೆ 141 ರನ್ ಗಳಿಸಿ ಜಯ ಸಾಧಿಸಿತು.
ಚೆನ್ನೈಗೆ 7 ವಿಕೆಟ್ ಜಯ
ರವೀಂದ್ರ ಜಡೇಜಾ ಮತ್ತು ತುಷಾರ್ ದೇಶಪಾಂಡೆ ಅವರ ಅದ್ಭುತ ಬೌಲಿಂಗ್, ನಾಯಕ ರುತುರಾಜ್ ಗಾಯಕ್ವಾಡ್ ಅವರ ಅಜೇಯ 67 ರನ್ಗಳ ಅಜೇಯ ಇನ್ನಿಂಗ್ಸ್ನ ಆಧಾರದ ಮೇಲೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಏಳು ವಿಕೆಟ್ಗಳಿಂದ ಮಣಿಸುವಲ್ಲಿ ಸಿಎಸ್ಕೆ ಯಶಸ್ವಿಯಾಯಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1