General Knowledge Quiz: ಇಂದಿನ ಕಾಲದಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್ಎಸ್ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಸಹ ನೀಡಿದ್ದೇವೆ.

1.ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ
ಜ್ಯೋತಿರಾವ್ ಪುಲೆ
- ಸಾರ್ಕ್ ಎಂದರೆ
South Asian association for regional cooperation - ಭಾರತ ರತ್ನ ಪ್ರಶಸ್ತಿ ಗಳಿಸಿದ ಮೊದಲ ಭಾರತೀಯೇತರ ವ್ಯಕ್ತಿ
ಖಾನ್ ಅಬ್ದುಲ್ ಗಫರ್ ಖಾನ್ - ಭಾರತದಿಂದ ಹಾರಿಬಿಟ್ಟ ಪ್ರಥಮ ಕೃತಕ ಉಪಗ್ರಹ
ರೋಹಿಣಿ - ಸಾವಿರ ಕಂಬಗಳ ದೇವಾಲಯ ಇರುವ ಸ್ಥಳ
ವಾರಂಗಲ್ ಮತ್ತು ಮೂಡಬಿದರಿ - ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ
2023 - ಭಾರತದಲ್ಲಿ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯ
ತೆಲಂಗಾಣ - ಭಾರತದಲ್ಲಿ ಅತಿ ಉದ್ದವಾದ ಕರಾವಳಿ ಹೊಂದಿರುವ ರಾಜ್ಯ
ಗುಜರಾತ್ - ಭಾರತೀಯ ರಿಸರ್ವ್ ಬ್ಯಾಂಕ್ ರಾಷ್ಟ್ರೀಕರಣಗೊಂಡ ವರ್ಷ
1949 - 2023ರ National Games ಆಯೋಜಿಸಿದ ಸ್ಥಳ
ಗೋವಾ
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1