ಯುವತಿಯ ಮೊಬೈಲ್ ಕದ್ದು ಓಡುತ್ತಿದ್ದ ಕಳ್ಳನನ್ನು ಸ್ವತಃ ತಾನೇ ಬೆನ್ನತ್ತಿ ಹಿಡಿದ ಘಟನೆ ಹಾವೇರಿ(Haveri) ನಗರದ ಬಸ್ ನಿಲ್ದಾಣದಲ್ಲಿ ನಿನ್ನೆ(ಸೆ.28) ರಾತ್ರಿ ನಡೆದಿದೆ. ಇನ್ನು ಖದೀಮನನ್ನು ಯುವತಿ ಹಿಡಿಯುತ್ತಿದ್ದಂತೆ ಸಹಾಯಕ್ಕೆ ಬಂದ ಜನರು, ಆತನಿಗೆ ತಾನೊಂದು, ನೀನೊಂದು ಎಂಬಂತೆ ಧರ್ಮದೇಟು ಕೊಟ್ಟಿದ್ದಾರೆ.
![](https://samagrasuddi.co.in/wp-content/uploads/2023/09/image-69-300x169.png)
ಹಾವೇರಿ, ಸೆ.29: ಇಂದು ಕರ್ನಾಟಕ ಬಂದ್ ಹಿನ್ನಲೆ ಊರಿಗೆ ತೆರುಳಲು ಬಸ್ ಗಾಗಿ ಕಾಯುತ್ತಿದ್ದ ಯುವತಿಯ ಮೊಬೈಲ್ ಕದ್ದು ಓಡುತ್ತಿದ್ದ ಕಳ್ಳನನ್ನು ಸ್ವತಃ ತಾನೇ ಬೆನ್ನತ್ತಿ ಹಿಡಿದ ಘಟನೆ ಹಾವೇರಿ(Haveri) ನಗರದ ಬಸ್ ನಿಲ್ದಾಣದಲ್ಲಿ ನಿನ್ನೆ(ಸೆ.28) ರಾತ್ರಿ ನಡೆದಿದೆ. ಇನ್ನು ಖದೀಮನನ್ನು ಯುವತಿ ಹಿಡಿಯುತ್ತಿದ್ದಂತೆ ಸಹಾಯಕ್ಕೆ ಬಂದ ಜನರು, ಆತನಿಗೆ ತಾನೊಂದು, ನೀನೊಂದು ಎಂಬಂತೆ ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಖದೀಮನ ಕತ್ತುಪಟ್ಟಿ ಹಿಡಿದು ಜನರು ಪೋಲಿಸರಿಗೆ ಒಪ್ಪಿಸಿದ್ದು, ಮೊಬೈಲ್ ಕದ್ದು ಸಿಕ್ಕಿಬಿದ್ದವನು ರಾಜು ಎಂದು ಗುರುತಿಸಲಾಗಿದೆ. ಆತನನ್ನು ಠಾಣೆಗೆ ಕರೆದೊಯ್ಯದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಯುವತಿಯ ಧೈರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1