ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ, ಬುಧವಾರ ಸಾಧಕ ಬಾಧಕಗಳ ಬಗ್ಗೆ ಚಿಂತನೆ, ನಾಮಾಂಕಿತರ ಭೇಟಿ, ಶತ್ರುಗಳಿಗೆ ಕುಮ್ಮಕ್ಕು ಇದೆಲ್ಲ ಈ ದಿನದ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಬುಧವಾರ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಶಿವ, ಕರಣ: ತೈತಿಲ, ಸೂರ್ಯೋದಯ – 06 : 06 am, ಸೂರ್ಯಾಸ್ತ – 06 : 51 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:29 – 14:05, ಯಮಘಂಡ ಕಾಲ 07:42 – 09:18, ಗುಳಿಕ ಕಾಲ 10:53 – 12:29
ಮೇಷ ರಾಶಿ: ನಿಧಾನವಾಗಿ ಹೋಗುವವರು ನಿಮಗೆ ಅವಕಾಶ ಕೊಡಬಹುದು, ಆದರೆ ಅಪಾಯವನ್ನು ತಿಳಿಸಲಾರರು. ನಿಮಗೆ ಇಂದು ಅಪರೂಪದ ಸಂದರ್ಭಗಳು ಎದುರಾಗಬಹುದು. ಪ್ರೀತಿಯಿಂದ ಏನನ್ನೇ ಕೊಟ್ಟರೂ ಅದನ್ನು ಸ್ವೀಕರಿಸಿ. ಅದರ ಬಗ್ಗೆ ಟೀಕೆಗಳನ್ನು ಮಾಡಿ ಭಾವನೆಗೆ ಹೊಡೆತ ಕೊಡುವುದು ಬೇಡ. ಉದ್ಯೋಗದಲ್ಲಿ ಬದಲಾವಣೆ ಯೋಗವಿದೆ. ಶೀತಲ ಸಮರದಿಂದ ವಿರಾಮ ಸಿಗಲಿದೆ. ಹಣಕಾಸಿನಲ್ಲಿ ಲಾಭದ ಸೂಚನೆಗಳಿವೆ. ಸ್ನೇಹಿತರಿಂದ ಸಾಥಿ ಸಿಗುತ್ತದೆ. ಮನೆಯವರೊಂದಿಗೆ ಸಮಯ ಕಳೆಯುವುದು ಸಂತೋಷ ತಂದೀತು. ಸಹೋದರಿಗೆ ಉದ್ಯಮವನ್ನು ಕೊಡಿಸುವಿರಿ. ನಿಮಗಾಗಿ ಅತ್ಯಂತ ಹೊಂದಾಣಿಕೆಯ ಪಾಲುದಾರ ಎಂದು ಸಾಬೀತುಪಡಿಸುವ ಯಾರಾದರೂ ಈ ನಿಮ್ಮ ಜೀವನವನ್ನು ಪ್ರವೇಶಿಸುತ್ತಾರೆ. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯಾಗಲಿದೆ. ಹಿರಿಯರಿಂದ ಆಶೀರ್ವಾದವನ್ನು ಪಡೆಯಿರಿ. ಶರೀರದಲ್ಲಿ ಅಸಮತೋಲನವು ಇರಲಿದೆ. ಎಂತಹ ನೋವನ್ನು ಸಹಿಸುವ ಸಾಮರ್ಥ್ಯ ಇದೆ ಎಂದು ದುಸ್ಸಾಹಸಕ್ಕೆ ಹೋಗುವುದು ಬೇಡ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ.
ವೃಷಭ ರಾಶಿ: ನಿಮ್ಮ ಮೇಲೆ ಸಹಾನುಭೂತಿ ಇದ್ದರೂ ಅದನ್ನು ಉಳಿಸಿಕೊಳ್ಳುವುದೂ ನಿಮ್ಮಮೇಲಿರಲಿದೆ. ನೀವು ಇಂದು ಏಕಾಂತದಲ್ಲಿ ಸಮಯ ಕಳೆಯಲು ಇಚ್ಛಿಸುವಿರಿ. ನಿಮಗೆ ಆತ್ಮವಿಶ್ವಾಸವನ್ನು ಪಡೆಯಲು ಮತ್ತು ನಿಮ್ಮ ಆಲೋಚನೆಗಳನ್ನು ತೆರವುಗೊಳಿಸಲು ಸಹಾಯ ಮಾಡುತ್ತದೆ. ಬುದ್ದಿಯ ಚಾತುರ್ಯದಿಂದ ಸಮಸ್ಯೆಗಳನ್ನು ಪರಿಹರಿಸಬಹುದು. ವ್ಯವಹಾರಗಳಲ್ಲಿ ಹೊಸ ಅವಕಾಶಗಳು ಸಿಗುತ್ತವೆ. ಹಣಕಾಸಿನಲ್ಲಿ ಸ್ವಲ್ಪ ಎಚ್ಚರತೆ ಅಗತ್ಯವಿದೆ. ಮನಸ್ಸು ಸ್ವಲ್ಪ ಗೊಂದಲದಲ್ಲಿದ್ದರೂ ನಿರ್ಧಾರ ತಾಳ್ಮೆಯಿಂದ ತೆಗೆದುಕೊಳ್ಳಿ. ಕುಟುಂಬದಲ್ಲಿ ಸಂತಸದ ಸುದ್ದಿ ಲಭಿಸಬಹುದು. ಜೀವನ ಸಂಗಾತಿಯನ್ನು ಹುಡುಕುತ್ತಿರುವ. ನಕಾರಾತ್ಮಕ ಪರಿಣಾಮಗಳನ್ನು ತರುತ್ತದೆ, ಆದ್ದರಿಂದ ನೀವು ವಾರದ ಕೊನೆಯ ಭಾಗದಲ್ಲಿ ಆರೋಗ್ಯದ ವಿಷಯದಲ್ಲಿ ಹೆಚ್ಚು ಬಳಲುತ್ತೀರಿ. ಕುತೂಹಲದಿಂದ ಏನನ್ನಾದರೂ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳುವಿರಿ. ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು.
ಮಿಥುನ ರಾಶಿ: ನೇರವಾಗಿ ಯಾರಿಗೂ ಏನನ್ನೂ ಹೇಳಲಾರಿರಿ. ನೀವು ಎಲ್ಲದಕ್ಕೂ ಆದ್ಯತೆಗಳು ಮತ್ತು ವೇಳಾಪಟ್ಟಿಗಳನ್ನು ಹೊಂದಿಸಿಕೊಂಡು ಕಾರ್ಯವನ್ನು ಮಾಡಿ. ನೀವು ಮತ್ತು ನಿಮ್ಮ ಸಂಗಾತಿ ಉತ್ತಮ ಸಮಯವನ್ನು ಹೊಂದಿರುತ್ತೀರಿ. ವೃತ್ತಿಪರ ಜೀವನದಲ್ಲಿ ಪ್ರಗತಿಯ ಮಾರ್ಗ ತೆರೆಯಲಿದೆ. ಹಣಕಾಸಿನ ಲೆಕ್ಕಾಚಾರ ನಿಖರವಾಗಿರಲಿ. ಸಾಲವನ್ನು ಹಂತವಾಗಿ ತೀರಿಸಲು ಒಪ್ಪಿಗೆ ತೆಗೆದುಕೊಳ್ಳುವಿರಿ. ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದಾದ್ದರಿಂದ ತಾಳ್ಮೆಯಿಂದ ನಡೆದುಕೊಳ್ಳಿ. ಮಿತ್ರರೊಂದಿಗೆ ಸಂತಸದ ಸಂವಾದವಾಗಬಹುದು. ಸಜ್ಜನರೊಂದಿಗೆ ಮಾತುಕತೆ ನಿರ್ಣಯವನ್ನು ಬಲಪಡಿಸಬಹುದು. ನಿಮ್ಮ ಜೀವನ ಸಂಗಾತಿಯನ್ನು ಹುಡುಕಲು ಇಂದು ಅತ್ಯುತ್ತಮ ದಿನವಾಗಲಿದೆ. ಎಲ್ಲವೂ ಗೊತ್ತಿದ್ದರೂ ಏನೂ ಗೊತ್ತಿಲ್ಲದಂತೆ ಇರುವಿರಿ. ಸರ್ಕಾರಿ ಕೆಲಸವನ್ನು ಮಾಡಿಸಿಕೊಳ್ಳುವುದು ನಿಧಾನವಾಗಲಿದೆ. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು.
ಕರ್ಕಾಟಕ ರಾಶಿ: ಭರವಸೆಯಿಂದ ಯಾವ ಕೆಲಸವೂ ಆಗದು. ಅದು ನಿಮ್ಮನ್ನು ನಿಮ್ಮ ಕುಟುಂಬಕ್ಕೆ ಹತ್ತಿರ ತರುತ್ತದೆ. ನಿಮ್ಮ ಸಹೋದ್ಯೋಗಿಗಳು ಸಹ ನಿಮಗೆ ಒಳ್ಳೆಯ ಸುದ್ದಿಯನ್ನು ನೀಡುತ್ತಾರೆ. ನಿಮ್ಮ ಯಾತ್ರೆಯ ಯೋಜನೆಗಳು ಯಶಸ್ವಿಯಾಗಲಿವೆ. ಉದ್ಯೋಗದಲ್ಲಿ ನವೀನ ಅವಕಾಶಗಳು ಲಭ್ಯ. ಕಳೆದ ವಸ್ತುಗಳು ನಿಮ್ಮ ಕೈ ಸೇರಲಿದೆ. ಹಣಕಾಸಿನ ಬಗ್ಗೆ ನಿಯಂತ್ರಣವಹಿಸಿ. ಮನೆಯೊಳಗಿನ ಒತ್ತಡದ ಪರಿಸ್ಥಿತಿಗಳಲ್ಲಿ ಶಾಂತಿ ಕಾಪಾಡುವುದು ಮುಖ್ಯ. ಧೈರ್ಯ ಮತ್ತು ಸ್ಪಷ್ಟ ನಡವಳಿಕೆಯು ಪ್ರಶಂಸೆಗೆ ಕಾರಣವಾಗಬಹುದು. ಮನೆಯಿಂದ ದೂರ ಹೋಗುವ ಸಂದರ್ಭ ಬರಬಹುದು. ನಿಮ್ಮನ್ನು ನಿಂದಿಸುವವರಿಗೆ ಉತ್ತರವನ್ನು ಕೊಡುವ ಯೋಚನೆಯಲ್ಲಿಯೇ ಇರುವಿರಿ. ಭೂಮಿಯ ಖರೀದಿಯನ್ನು ಏಕಮುಖವಾಗಿ ಮಾಡುವುದು ಬೇಡ. ಬರಬೇಕಾದ ಧನಾಗಮನದ ನಿರೀಕ್ಷೆಯಲ್ಲಿ ಇಂದು ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ.
ಸಿಂಹ ರಾಶಿ: ಹೊಸ ಉದ್ಯೋಗಕ್ಕೆ ಮನೋಬಲ ಪೂರ್ಣವಾಗಿ ಇರದು. ಇಂದು ನಿಮಗೆ ಪ್ರಮುಖ ಕೆಲಸವನ್ನು ನಿಭಾಯಿಸುವ ಜವಾಬ್ದಾರಿಯನ್ನು ಕೊಡಬಹುದು. ಇಂತಹ ವಿಷಯಗಳನ್ನು ನಿಭಾಯಿಸುವಲ್ಲಿ ನೀವು ನಿಜವಾಗಿಯೂ ಪ್ರವೀಣರಾಗಿರುತ್ತೀರಿ. ಬಾಂಧವ್ಯದಲ್ಲಿ ಮನಸ್ತಾಪ ಕಾಣಿಸಿಕೊಳ್ಳುವುದು. ನಿಮ್ಮ ಸಂಗಾತಿಯು ನಿಮ್ಮ ಕೆಲವು ಅಭ್ಯಾಸಗಳನ್ನು ಬದಲಾಯಿಸಲು ಪ್ರಯತ್ನಿಸುತ್ತಾರೆ. ನಿರ್ಧಾರಗಳಲ್ಲಿ ಸ್ಪಷ್ಟತೆಯಿರುವುದರಿಂದ ಮುನ್ನಡೆ ಸುಲಭವಾಗುತ್ತದೆ. ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವಿರಿ. ಹಣಕಾಸಿನಲ್ಲಿ ನೆಮ್ಮದಿಯ ಚಲನವಿದೆ. ಬುದ್ದಿವಂತರ ಸಲಹೆ ಒಳ್ಳೆಯ ನಿರ್ಧಾರಕ್ಕೆ ದಾರಿ ತೋರಬಹುದು. ಕೆಲಸದ ಸ್ಥಳದಲ್ಲಿ ಪ್ರಶಂಸೆ ಪಡೆಯುವಿರಿ. ಪ್ರಯತ್ನಿಸುವ ಕಾರ್ಯವು ಯಶಸ್ಸಿನ ಕಡೆಗೆ ಸಾಗುತ್ತಿದೆಯೇ ಎನ್ನುವುದು ಗಮನಿಸಿ. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ.
ಕನ್ಯಾ ರಾಶಿ: ಎಚ್ಚರ ತಪ್ಪಿ ಏನಾದರೂ ಮಾಡಬಹುದು. ಇಂದು ತುಂಬಾ ದಿನದಿಂದ ಮಾಡುತ್ತಿದ್ದ ಕಾರ್ಯ ಯೋಜನೆಗಳನ್ನು ಪೂರ್ಣಮಾಡುವಿರಿ. ಆರ್ಥಿಕತೆಯಲ್ಲಿ ಸ್ಪಷ್ಟತೆ ಅವಶ್ಯವಾಗಿ ಬೇಕು. ಇಂದೇ ಆಲೋಚನೆ ಸ್ಥಿರವಾಗಿ ಇರದು. ಕಲಾತ್ಮಕ ಕ್ಷೇತ್ರದಲ್ಲಿ ಇರುವವರಿಗೆ ಅವಕಾಶಗಳು ಲಭಿಸಲಿವೆ. ಆರ್ಥಿಕವಾಗಿ ಮಿತವ್ಯಯವೂ ಲಾಭವೂ ಸಮಾಮವಾಗಿರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಮೂಲಕ ಹೆಸರು ಮಾಡಬಹುದು. ಜವಾಬ್ದಾರಿಗಳಲ್ಲಿ ಕಷ್ಟವಾಗಿದ್ದರೂ ಯಶಸ್ಸು ಖಚಿತ. ವಿದ್ಯಾರ್ಥಿಗಳಿಗೆ ಈ ದಿನ ಗಮನವಿಟ್ಟು ಓದುವ ಅಗತ್ಯವಿದೆ. ಇದರಿಂದ ನಿಮ್ಮ ಪ್ರೇಮ ಸಂಬಂಧಕ್ಕೆ ಸ್ವಲ್ಪ ತೊಂದರೆಯಾಗಲಿದೆ. ಇನ್ನೊಬ್ಬರ ಹೊಟ್ಟೆ ಕಿಚ್ಚಿನಿಂದ ನಿಮ್ಮ ಕಾರ್ಯದಲ್ಲಿ ವ್ಯತ್ಯಾಸವಾಗಬಹುದು. ಅಗತ್ಯವಿರುವುದರಿಂದ ನೀವು ಅವರಿಗೆ ಹೆಚ್ಚು ಭರವಸೆ ನೀಡಬೇಕು. ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ಯಾರ ಬಲವಂತಕ್ಕೂ ಮಣಿಯುವುದಿಲ್ಲ.
ತುಲಾ ರಾಶಿ: ಕೆಲಸದ ಒತ್ತಡದಿಂದ ಸುಖವಾದ ನಿದ್ರೆ ಬಾರದು. ಯಾರಿಗೋ ಕೊಡಬೇಕಾದ ಹಣವನ್ನು ಮತ್ತಾರಿಗೋ ಕೊಡುವಿರಿ. ಇಂದು ನೀವು ನಿರೀಕ್ಷಿಸಿದ್ದು ನಿಮಗೆ ಸಿಗಲಿದೆ. ನಿಮಗೆ ಆಶ್ಚರ್ಯಗಳಿಂದ ಕೂಡಿದ ಕೆಲವು ಸಂಗತಿಗಳು ಗೊತ್ತಾಗಬಹುದು. ಅನ್ಯರ ಸಂಧಾನಕ್ಕೆ ನಿಮ್ಮನ್ನು ಭೇಟಿ ಮಾಡಲು ಆಪ್ತರು ಬರಬಹುದು. ಕೆಲಸದ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಆಗಲಿದೆ. ಪುಣ್ಯಸ್ಥಳದಿಂದ ಮನಸ್ಸು ಶಾಂತವಾಗಿರಲು ಧ್ಯಾನ ಸಹೋದ್ಯೋಗಿಗಳ ಸುಲಭವಾಗಬಹುದು. ಸಹಕಾರದಿಂದ ಕೆಲಸ ದೂರದ ಪ್ರಯಾಣದ ಯೋಗವಿದೆ. ಹಣಕಾಸು ವಿಷಯಗಳಲ್ಲಿ ಹೊಸ ಅವಕಾಶಗಳು ಕಾಣಿಸಿಕೊಳ್ಳಬಹುದು. ಯಾರ ಮೇಲು ಆಪಾದನೆಯನ್ನು ಮಾಡಬೇಡಿ. ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಪೋಷಕರ ಸೇವೆಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಿ. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಕೆಲವರ ಮಾತು ನಿಮ್ಮನ್ನು ಕಾಡಬಹುದು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯದು.
ವೃಶ್ಚಿಕ ರಾಶಿ: ಪುಣ್ಯಸ್ಥಳಕ್ಕೆ ತೆರಳಿ ಶುಭ ಕರ್ಮವನ್ನು ಮಾಡುವಿರಿ. ರಾಜಕೀಯ ಜನರನ್ನು ಭೇಟಿಯಾಗಿ ಆಗಬೇಕಾದ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ನಿಮಗೆ ಉದ್ಯೋಗಕ್ಕೆ ಬೇಕಾದ ಉಪಯುಕ್ತ ಮಾಹಿತಿಯನ್ನು ಪಡೆಯುವಿರಿ. ಈ ದಿನ ನೀವು ಎಂದಿನಂತೆ ಇರದೇ ಶಾಂತಿಯುತವಾಗಿ ನಡೆದುಕೊಳ್ಳುವಿರಿ. ಹಣಕಾಸಿನ ಲೆಕ್ಕಾಚಾರ ಸರಿಯಾಗಿ ನಿಭಾಯಿಸಬೇಕು. ಶತ್ರುಗಳಿಗೆ ನಿಮ್ಮ ಸಂದೇಶವನ್ನು ನೀಡುವಿರಿ. ಆಸ್ತಿ ಸಂಬಂಧಿತ ವಿಚಾರಗಳಲ್ಲಿ ಮುನ್ನೋಟವಿರಲಿ. ಕುಟುಂಬದಲ್ಲಿ ನಿರೀಕ್ಷಿತ ಸುದ್ದಿ ಸಂತಸ ತಂದೀತು. ಸ್ನೇಹಿತರೊಂದಿಗೆ ಸಮಯ ಕಳೆಯುವ ಮೂಲಕ ಚಿಂತೆಗಳು ಕಡಿಮೆಯಾಗಬಹುದು. ಉತ್ಸಾಹ ಹಾಗೂ ಶ್ರಮದಿಂದ ಗುರಿ ತಲುಪುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರೇಮವಾಗಬಹುದು. ಏಕಾಗ್ರವಾಗಿ ನಿಮ್ಮ ಕಾರ್ಯಗಳು ಮುಂದುವರಿಯಲಿ. ಅನಿರೀಕ್ಷತ ಅನಾರೋಗ್ಯದಿಂದ ಹಣವು ಖರ್ಚಾಗಬಹುದು. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು.
ಧನು ರಾಶಿ: ಆದಾಯವನ್ನು ಗೊತ್ತಾಗದಂತೆ ರಕ್ಷಿಸಿಕೊಳ್ಳುವಿರಿ. ಇಂದು ನೀವು ಬಹಳ ಕಾಲದ ಅನಂತರ ಕುಟುಂಬದ ಜನರ ಜೊತೆ ಹೆಚ್ಚು ಬೆರೆಯುವಿರಿ. ಮನೆಯಲ್ಲಿಯೇ ಇದ್ದು ಮನೆಯಲ್ಲಿಯೇ ಆನಂದವನ್ನು ಪಡೆಯುವಿರಿ. ಭಾವುಕತೆಯಿಂದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಕುಟುಂಬದ ಬೆಂಬಲದಿಂದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬಹುದು. ವೃತ್ತಿಪರ ಜೀವನದಲ್ಲಿ ಗುರುತುಪಡಿಸುವ ಅವಕಾಶ ಸಿಗಲಿದೆ. ತಂದೆಯ ಜೊತೆ ಸಣ್ಣ ಮಾತಿಗೆ ಕಲಹವಾಗಲಿದೆ. ಹಣದ ವ್ಯವಹಾರಗಳಲ್ಲಿ ಜಾಗ್ರತೆ ಅಗತ್ಯ. ಸ್ನೇಹಿತರ ಮೂಲಕ ಉತ್ತಮ ಸುದ್ದಿ ಲಭ್ಯ. ಮನಸ್ಸಿನಲ್ಲಿ ಸ್ವಲ್ಪ ಚಿಂತೆಗಳಿದ್ದರೂ ಆತ್ಮವಿಶ್ವಾಸ ಕಾಪಾಡಿ. ಮಾತನಾಡಲು ಯಾರಿಲ್ಲದೇ ನಿಮ್ಮ ಸ್ನೇಹಿತರೊಂದಿಗೆ ಸಮಯ ಕಳೆಯಿರಿ. ನಿಮ್ಮನ್ನು ಸಂತೋಷದಿಂದ ಇಟ್ಟುಕೊಳ್ಳಲು ಬೇಕಾದ ಮಾರ್ಗವನ್ನು ಕಂಡುಕೊಳ್ಳಿ. ನಿಮ್ಮ ಪೋಷಕರ ಸಲಹೆಯನ್ನು ಅನುಸರಿಸಿ, ಸಂಬಂಧವನ್ನು ಉತ್ತಮವಾಗಿಸಿಕೊಳ್ಳಿ. ನಿಮ್ಮ ಮಾತುಗಳಿಂದ ಸ್ವಭಾವವು ಸ್ಪಷ್ಟವಾಗುವುದು. ಪುಣ್ಯಸ್ಥಳಗಳನ್ನು ಕುಟುಂಬ ಜೊತೆ ದರ್ಶನ ಪಡೆಯುವಿರಿ.
ಮಕರ ರಾಶಿ: ನೀವು ಮಾಡದ ಕೆಲಸಕ್ಕೆ ಯಶಸ್ಸು ನಿಮಗೆ ಸಿಗಲಿದೆ. ನೀವು ಹೊಸತನ್ನು ಏನನ್ನಾದರೂ ಕಲಿಯಲು ಸಿದ್ಧರಾಗುವಿರಿ. ನಿಮ್ಮ ಕಡೆಯಿಂದ ಸ್ವಲ್ಪ ಕೆಲಸದಿಂದ ನೀವು ಗಣನೀಯ ಪ್ರಮಾಣದ ಹಣ ಪಡೆಯಬಹುದು. ನೀವು ಯುವಕರ ಜೊತೆ ಸಮಯ ಕಳೆಯುವಿರಿ. ನಿಮ್ಮೊಳಗಿನ ಶತ್ರುಗಳಿಂದ ನಿಮ್ಮ ಕಾರ್ಯ ಕುಂಟುತ್ತ ಹೋಗುವುದು. ಸಂವಹನ ಶಕ್ತಿಯಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹದಿಂದ ಮುಂದುವರೆಯಲು ಅವಕಾಶ ಸಿಗುವುದು. ಉದ್ಯಮದಲ್ಲಿ ಹೊಸ ಪ್ರಯತ್ನಗಳು ಫಲ ನೀಡುವವು. ಹಿರಿಯರ ಸಲಹೆ ಮೂಲಕ ಸ್ಪಷ್ಟತೆ ಪಡೆಯಬಹುದು. ಹಣಕಾಸು ಸ್ಥಿತಿಯಲ್ಲಿ ಚುರುಕಾದ ಬದಲಾವಣೆಗಳು ಸಂಭವಿಸಬಹುದು. ನಿಮಗೆ ವಹಿಸಿದಷ್ಟು ಕೆಲಸವನ್ನು ಏಕಾಗ್ರತೆಯಿಂದ ಮಾಡಿ. ನೀವು ಸಾಲವನ್ನು ಪಡೆಯಲು ಆರ್ಥಿಕಸಂಸ್ಥೆಗಳಿಂದ ಆಹ್ವಾನ ಬರಬಹುದು. ದಾಂಪತ್ಯದಲ್ಲಿ ಮನಸ್ತಾಪಗಳು ಎದ್ದು ಶಾಂತವಾಗುವುದು. ಉಚಿತವಾದುದನ್ನು ಮಾತ್ರ ಪಡೆಯಿರಿ. ನಿಮ್ಮ ಆರೋಗ್ಯವು ಇಂದು ಚೆನ್ನಾಗಿರಲಿದೆ. ಹೆಣ್ಣು ಮಕ್ಕಳಿಂದ ನಿಮಗೆ ಯಶಸ್ಸು ಪ್ರಾಪ್ತಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು.
ಕುಂಭ ರಾಶಿ: ವ್ಯವಹಾರದ ಒತ್ತಡದಿಂದ ಧಾರ್ಮಿಕ ಆಚರಣೆಗೆ ಸಮಯ ಸಿಗದು. ಇಂದು ಪೋಷಕರಿಂದ ನಿಮ್ಮ ಕಾರ್ಯಕ್ಕೆ ಬೆಂಬಲ ಸಿಗಲಿದೆ. ಕಾರ್ಯದ ಸ್ಥಳದಲ್ಲಿ ಒಳ್ಳೆಯ ಸುದ್ದಿಗಳು ಬರಲಿವೆ. ಇಂದು ಭೂಮಿಗೆ ಸಂಬಂಧಿಸಿದಂತೆ ಲಾಭ ಪಡೆಯುವಿರಿ. ಕುಟುಂಬದ ಸದಸ್ಯರೊಂದಿಗೆ ಅಲ್ಪವಿರಾಮ ತೆಗೆದು ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳಿ. ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ದಿನ. ಉದ್ಯೋಗದಲ್ಲಿ ಶ್ಲಾಘನೆಗೆ ಪಾತ್ರರಾಗುವಿರಿ. ಮುಂಜಾಗ್ರತೆಯಿಂದ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಇಂದಿನ ಅಗತ್ಯ. ನಿಮ್ಮ ಪ್ರೀತಿಯನ್ನು ಯಾರೊಂದಿಗೂ ಹಂಚಿಕೊಂಡು ಸಮಾಧಾನವಾಗುವುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಸಹೋದರರ ಜೊತೆ ಪಾಲುದಾರಿಕೆಯಿಂದ ಉತ್ತಮಲಾಭವಿದೆ. ಅಪರೂಪದ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ. ನೀವು ಎಣಿಸಿದಂತೆ ಆಗಿದ್ದು, ನಿಮಗೂ ಅಚ್ಚರಿಯಾದೀತು. ವಿದ್ಯಾಭ್ಯಾಸ ಮಹತ್ತ್ವದ ಅರಿವಾಗಬಹುದು.
ಮೀನ ರಾಶಿ: ಇಂದಿನ ಕಾರ್ಯವನ್ನು ಮುಂದೂಡಿದರೂ ಸರಿಯಾದ ದಿನವನ್ನು ಅದಕ್ಕಾಗಿ ನಿರ್ಧರಿಸಲು ಆಗದು. ಇಂದು ನೀವು ಸ್ನೇಹಿತರ ಹೆಚ್ಚು ಸಮಯವನ್ನು ಕಳೆಯುವಿರಿ. ಯಾವುದೇ ಮಹತ್ವದ ಹಣಕಾಸಿನ ವಹಿವಾಟುಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ. ನೀವು ಸಣ್ಣ ವಿಷಯಗಳ ಬಗ್ಗೆಯೂ ಗಾಢವಾಗಿ ಇಂದು ಚಿಂತಿಸುವಿರಿ. ಮನಸ್ಸಿನಲ್ಲಿ ಉತ್ಸಾಹವಿದ್ದು ಹೊಸ ಕಾರ್ಯಗಳಲ್ಲಿ ತೊಡಗಲು ಇಚ್ಛೆ ಮೂಡುತ್ತದೆ. ಉದ್ಯೋಗದಲ್ಲಿ ಪ್ರಗತಿಯ ಸುಳಿವುಗಳು ಸಿಗುತ್ತವೆ. ಹಣಕಾಸಿನ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ವಹಿಸುವುದು ಒಳಿತು. ಪ್ರವಾಸ ಯೋಜನೆಗಳು ಮುಂದೂಡುವ ಸಾಧ್ಯತೆ ಇದೆ. ದೊಡ್ಡ ನಿರ್ಧಾರಗಳನ್ನು ನೀವೊಬ್ಬರೇ ತೆಗೆದುಕೊಂಡು ತಪ್ಪು ಮಾಡುವಿರಿ. ವ್ಯವಹಾರದಲ್ಲಿ ಪ್ರಾಮಾಣಿಕತೆಯನ್ನು ಉಳಿಸಿಕೊಳ್ಳಿ. ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯವನ್ನು ಮಾಡಿಕೊಂಡು ಪಶ್ಚಾತ್ತಾಪ ಪಡುವಿರಿ. ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು. ಕಳೆದುಹೋದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ದೈವಭಕ್ತಿಯಲ್ಲಿ ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು.
TV9 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1