Skip to content
  • Monday, July 7, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ: RCB ಮುಂದಿದೆ 4 ದೊಡ್ಡ ಸವಾಲುಗಳು
Sports

IPL 2023: ಪ್ಲೇಆಫ್ ಹಾದಿ ಮತ್ತಷ್ಟು ಕಠಿಣ: RCB ಮುಂದಿದೆ 4 ದೊಡ್ಡ ಸವಾಲುಗಳು

May 7, 2023
samagrasuddi

IPL 2023: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಜಯದೊಂದಿಗೆ ಶುರುಭಾರಂಭ ಮಾಡಿದ ಆರ್​ಸಿಬಿ ಇದೀಗ 10 ಪಂದ್ಯಗಳನ್ನು ಮುಗಿಸಿದೆ. ಆದರೆ ಇದರಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 5 ಪಂದ್ಯಗಳನ್ನು ಮಾತ್ರ. ಅಂದರೆ 5 ಪಂದ್ಯಗಳಲ್ಲಿ ಸೋಲನುಭವಿಸಿರುವ ಫಾಫ್ ಡುಪ್ಲೆಸಿಸ್ ಪಡೆ ಇದೀಗ ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.ಆದರೆ ಆರ್​ಸಿಬಿ ಪಾಲಿಗೆ ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವುದನ್ನು ಖಚಿತಪಡಿಸಿಕೊಳ್ಳಬಹುದು. ಅಂದರೆ ಇಲ್ಲಿ 18 ಪಾಯಿಂಟ್ಸ್​ಗಳಿಸಿದರೆ ಪ್ಲೇಆಫ್ ಆಡುವುದು ಕನ್ಫರ್ಮ್ ಆಗಲಿದೆ.ಇದೀಗ 10 ಪಾಯಿಂಟ್ಸ್ ಕಲೆಹಾಕಿರುವ ಆರ್​ಸಿಬಿಗೆ 8 ಅಂಕಗಳ ಅಗತ್ಯತೆಯಿದೆ. ಆದರೆ ಈ 8 ಅಂಕಗಳನ್ನು ಪಡೆಯಲು ಆರ್​ಸಿಬಿ 4 ತಂಡಗಳ ವಿರುದ್ಧ ಸೆಣಸಲಿದೆ. ಅದರಲ್ಲಿ ಮೂರು ಪಂದ್ಯಗಳು ಎದುರಾಳಿಗಳ ತವರಿನಲ್ಲಿ ಎಂಬುದು ವಿಶೇಷ.ಅಂದರೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಮೇ.9 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಇದಾದ ಬಳಿಕ ಮೇ 14 ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯವು ಇಂದೋರ್​ನಲ್ಲಿ ನಡೆಯಲಿದೆ.ಹಾಗೆಯೇ ಮೇ 18 ರಂದು ಹೈದರಾಬಾದ್​ನಲ್ಲಿ ಎಸ್​ಆರ್​ಹೆಚ್ ವಿರುದ್ಧ ಆಡಬೇಕಿದೆ. ಇನ್ನು ಮೇ 21 ರಂದು ನಡೆಯಲಿರುವ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್.ಈ 4 ಸವಾಲುಗಳನ್ನು ಮೆಟ್ಟಿ ನಿಂತು ಗೆದ್ದರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಇದರಲ್ಲಿ ಮೂರಲ್ಲಿ ಗೆದ್ದರೆ ಉಳಿದ ತಂಡಗಳ ನೆಟ್​ ರನ್​ ರೇಟ್​ ಅನ್ನು ಅವಲಂಭಿಸಬೇಕಾಗಿ ಬರಬಹುದು. ಏಕೆಂದರೆ 10 ತಂಡಗಳ ಮುಕ್ತಾಯದ ಬಳಿಕ ಬಹುತೇಕ ತಂಡಗಳು 10 ಅಂಕಗಳನ್ನು ಕಲೆಹಾಕಿದ್ದು, ಹೀಗಾಗಿ ಪ್ಲೇಆಫ್ ಪ್ರವೇಶಿಸಲು 7 ತಂಡಗಳ ನಡುವೆ ನೇರ ಪೈಪೋಟಿ ಇದೆ. ಇತ್ತ ಮೈನಸ್ ನೆಟ್​ ರನ್​ ರೇಟ್ (-0.209) ಹೊಂದಿರುವ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಪ್ಲಸ್ ನೆಟ್ ರನ್​ ರೇಟ್​ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಇದೆ.ಸದ್ಯ 5 ಪಂದ್ಯಗಳನ್ನು ಗೆದ್ದಿರುವ ಆರ್​ಸಿಬಿ ತಂಡವು ಮುಂದಿನ 4 ಪಂದ್ಯಗಳನ್ನು ಗೆದ್ದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸುವುದು ಖಚಿತ. ಒಂದು ವೇಳೆ ಇದರಲ್ಲಿ 1 ಪಂದ್ಯದಲ್ಲಿ ಸೋತರೂ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳಲು ನೆಟ್​ ರನ್ ರೇಟ್​ನ ಮೊರೆ ಹೋಗಬೇಕಾಗಿ ಬರಬಹುದು. ಹೀಗಾಗಿ ಆರ್​ಸಿಬಿ ಮುಂದಿನ ಎಲ್ಲಾ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಡೈರೆಕ್ಟ್ ಎಂಟ್ರಿ ಕೊಡಲಿದೆಯಾ ಕಾದು ನೋಡಬೇಕಿದೆ.

source https://tv9kannada.com/photo-gallery/cricket-photos/ipl-2023-rcb-playoffs-qualification-scenario-kannada-news-zp-572316.html

Tags: samagrasuddi, ಸಮಗ್ರ ಸುದ್ದಿ

Post navigation

IPL 2023: ಬರೋಬ್ಬರಿ 600 ಸಿಕ್ಸ್: ವಿಶ್ವ ದಾಖಲೆ ಬರೆದ ರಸೆಲ್
ಹೊಳಲ್ಕೆರೆ ಪಟ್ಟಣದಲ್ಲಿ ಕಾಂಗ್ರೆಸ್ ಬಿರುಸಿನ ಮತಯಾಚನೆ : ಬೆಲೆ ಏರಿಕೆ, ಅಹಂಕಾರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಆಕ್ರೋಶ

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

Protein Rich Food: ಪ್ರೊಟೀನ್ ಆಹಾರಗಳೆಂದರೆ ಯಾವುವು ಗೊತ್ತೇ?

July 7, 2025
samagrasuddi
Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ಜಲಪಾತದ ಅಂಚಿನಲ್ಲಿ ಗೆಳತಿಗೆ ಪ್ರಪೋಸ್ ಮಾಡುತ್ತಿದ್ದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ! ವಿಡಿಯೋ ನೋಡಿ..waterfall
  • ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ 26ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಪೂಜಾ ಕಾರ್ಯಕ್ರಮ.
  • ಗಾಣಿಗ ಸಮಾಜದ ತೈಲೇಶ್ವರ ಸ್ವಾಮಿಜಿಯವರು ಸಚಿವ ಶಿವರಾಜ್ ತಗಂಡಗಿಯವರ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು.
  • 📰 ಸರಕಾರಿ ಶಾಲೆಗಳಲ್ಲಿ ಹೊಸ ಯೂನಿಟ್ ಟೆಸ್ಟ್ ಮಾದರಿ ಜಾರಿಗೆ: ಮೌಲ್ಯಮಾಪನ ವ್ಯವಸ್ಥೆಗೆ ಹೊಸ ಆಯಾಮ.
  • IND vs ENG: ಎಡ್ಜ್‌ಬಾಸ್ಟನ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ.
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress