Skip to content
  • Tuesday, July 8, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • IPL 2023: RCB ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರು ಯಾರು ಗೊತ್ತಾ?
Sports

IPL 2023: RCB ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರು ಯಾರು ಗೊತ್ತಾ?

May 22, 2023
samagrasuddi

IPL 2023: ಐಪಿಎಲ್​ ಸೀಸನ್​ 16 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14 ಪಂದ್ಯಗಳನ್ನಾಡಿದೆ. ಈ ಹದಿನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ 7 ರಲ್ಲಿ ಜಯ ಸಾಧಿಸಿದರೆ, ಏಳು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು ಈ ಪಂದ್ಯಗಳಲ್ಲಿ ಆರ್​ಸಿಬಿ ಪರ ಒಟ್ಟು 21 ಆಟಗಾರರು ಕಣಕ್ಕಿಳಿದಿದ್ದಾರೆ.ಆದರೆ ಮತ್ತೊಂದೆಡೆ 6 ಆಟಗಾರರು ಇಡೀ ಟೂರ್ನಿಯಲ್ಲಿ ಬೆಂಚ್ ಕಾದಿದ್ದಾರೆ. ಅಂದರೆ ಈ ಆರು ಆಟಗಾರರು ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿಲ್ಲ.ಇನ್ನು ಈ ಆರು ಆಟಗಾರರಲ್ಲಿ 5 ಆಟಗಾರರು ಚೊಚ್ಚಲ ಅವಕಾಶವನ್ನು ಎದುರು ನೋಡುತ್ತಿದ್ದರು. ಆದರೆ ಪಾದರ್ಪಣೆ ಮಾಡುವ ಅವಕಾಶ ಕೂಡ ಸಿಗದೇ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದ್ದಾರೆ. ಹಾಗಿದ್ರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಒಂದೇ ಒಂದು ಪಂದ್ಯವಾಡದ 6 ಆಟಗಾರರು ಯಾರೆಲ್ಲಾ ನೋಡೋಣ...
1- ಸಿದ್ದಾರ್ಥ್ ಕೌಲ್ (ಬೌಲರ್​): ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 1 ಪಂದ್ಯವಾಡಿದ್ದ ಸಿದ್ದಾರ್ಥ್​ ಕೌಲ್ ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ.2- ಸೋನು ಯಾದವ್ (ಆಲ್​ರೌಂಡರ್): ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ 20 ಲಕ್ಷ ರೂ. ನೀಡಿ ಖರೀದಿಸಿದ್ದ ಸೋನು ಯಾದವ್ ಅವರನ್ನು  ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಸಿಲ್ಲ.3- ಅವಿನಾಶ್ ಸಿಂಗ್ (ಬೌಲರ್): 60 ಲಕ್ಷ ರೂ.ಗೆ ಆರ್​ಸಿಬಿ ಖರೀದಿಸಿದ ಅವಿನಾಶ್ ಸಿಂಗ್​ಗೂ ಕೂಡ ಚಾನ್ಸ್ ನೀಡಲಾಗಿಲ್ಲ.4- ಮನೋಜ್ ಭಾಂಡಗೆ (ಆಲ್​ರೌಂಡರ್): ಆರ್​ಸಿಬಿ ತಂಡದಲ್ಲಿದ್ದ ಕನ್ನಡಿಗ ಮನೋಜ್ ಭಾಂಡಗೆಗೂ ಕೂಡ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡಿಲ್ಲ.5- ರಜನ್ ಕುಮಾರ್ (ಬೌಲರ್): ಆರ್​ಸಿಬಿ 70 ಲಕ್ಷ ರೂ.ಗೆ ಖರೀದಿಸಿದ್ದ ರಜನ್ ಕುಮಾರ್ ಕೂಡ ಇಡೀ ಟೂರ್ನಿಯಲ್ಲಿ ಬೆಂಚ್ ಕಾದಿದ್ದಾರೆ.6- ಫಿನ್ ಅಲೆನ್ (ಬ್ಯಾಟ್ಸ್​ಮನ್): 2021 ರಿಂದ ಆರ್​ಸಿಬಿ ತಂಡದಲ್ಲಿರುವ ಯುವ ಸ್ಪೋಟಕ ಬ್ಯಾಟ್ಸ್​ಮನ್ 3ನೇ ವರ್ಷದಲ್ಲೂ ಬೆಂಚ್ ಕಾದಿದ್ದಾರೆ. ಅಂದರೆ ಕಳೆದ 3 ವರ್ಷಗಳಿಂದ ತಂಡದಲ್ಲಿದ್ದೂ ಅಲೆನ್​ಗೆ ಒಂದೇ ಒಂದು ಚಾನ್ಸ್ ನೀಡಿಲ್ಲ ಎಂಬುದೇ ಅಚ್ಚರಿ.

source https://tv9kannada.com/photo-gallery/cricket-photos/ipl-2023-rcb-players-didnt-play-a-single-match-kannada-news-zp-584816.html

Tags: Bengaluru, Cricket, IPL, RCB, samagrasuddi, T-20, TATA IPL 2023, ಸಮಗ್ರ ಸುದ್ದಿ

Post navigation

IPL 2023: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೃಷ್ಟಿಯಾಗಲ್ಲಿರುವ ಪ್ರಮುಖ 8 ದಾಖಲೆಗಳಿವು
IPL 2023: ನಮ್ಮದು ಉತ್ತಮ ತಂಡವಾಗಿರಲಿಲ್ಲ: ಫಾಫ್ ಡುಪ್ಲೆಸಿಸ್ ಮನದಾಳದ ಮಾತು

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi

July 8 : ಇತ್ತೀಚೆಗೆ ರಾಜ್ಯದಲ್ಲಿ ಯೌವನದಲ್ಲಿಯೇ ಹೃದಯಾಘಾತದಿಂದ ಅಕಾಲಿಕ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ತೀವ್ರ ಗಂಭೀರತೆ ಪ್ರದರ್ಶಿಸಿ 8 ಮಹತ್ವದ ಆರೋಗ್ಯ ಸಂಬಂಧಿತ ನಿರ್ಧಾರಗಳನ್ನು ಪ್ರಕಟಿಸಿದೆ. ಆರೋಗ್ಯ ಸಚಿವ ಡಾ. ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಈ ನಿರ್ಧಾರಗಳನ್ನು…

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi
Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi

You may Missed

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Health

ಕ್ಷೇಮ-ಕುಶಲ: ನೇತ್ರರಕ್ಷಣೆಯ ಕಡೆಗೆ ನಿಮ್ಮ ನೋಟ ಇರಲಿ.

July 8, 2025
samagrasuddi
Health

Protein Rich Food: ಪ್ರೊಟೀನ್ ಆಹಾರಗಳೆಂದರೆ ಯಾವುವು ಗೊತ್ತೇ?

July 7, 2025
samagrasuddi
Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • 🛑 ಬುಧವಾರ ಭಾರತ್ ಬಂದ್ : 25 ಕೋಟಿಗೂ ಅಧಿಕ ಕಾರ್ಮಿಕರು ಸಜ್ಜು | ದೇಶವ್ಯಾಪಿ ಪ್ರತಿಭಟನೆಗೆ ಕರೆ 🛑
  • 🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.
  • 📰 ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ ಕೇವಲ 33 ಅಂಕ ಸಾಕು: ಪ್ರಥಮ ಭಾಷೆ 125ರಿಂದ 100 ಅಂಕಗಳಿಗೆ ಕಡಿತ?
  • RSA vs ZIM Test | ವಿಯಾನ್ ಡಿಕ್ಲೇರ್: ಸುರಕ್ಷಿತವಾಗಿ ಉಳಿದ ಲಾರಾ ದಾಖಲೆ.
  • ಕ್ಷೇಮ-ಕುಶಲ: ನೇತ್ರರಕ್ಷಣೆಯ ಕಡೆಗೆ ನಿಮ್ಮ ನೋಟ ಇರಲಿ.
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress