Skip to content
  • Sunday, July 13, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • ODI rankings: ಐಪಿಎಲ್ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಪಾಕಿಸ್ತಾನ..!
Sports

ODI rankings: ಐಪಿಎಲ್ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಪಾಕಿಸ್ತಾನ..!

May 12, 2023
samagrasuddi

ಐಸಿಸಿ ವಾರ್ಷಿಕ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಈ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಎಂದಿನಂತೆ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. ಆದರೆ 2 ಮತ್ತು 3 ನೇ ಸ್ಥಾನದಲ್ಲಿ ಬದಲಾವಣೆ ಕಂಡು ಬಂದಿದೆ.ಈ ಹಿಂದೆ 2ನೇ ಸ್ಥಾನದಲ್ಲಿದ್ದ ಭಾರತ ಇದೀಗ ತನ್ನ ಸ್ಥಾನವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ.ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆದ 5 ಏಕದಿನ ಪಂದ್ಯಗಳ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡ ಪಾಕಿಸ್ತಾನ ಸರಣಿ ಗೆಲುವಿನ ಲಾಭವನ್ನು ನೂತನ ರ್ಯಾಂಕಿಂಗ್​ ಪಟ್ಟಿಯಲ್ಲಿ ಪಡೆದುಕೊಂಡಿದೆ.ಇನ್ನು ಐಪಿಎಲ್​​ನಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾ ಯಾವುದೇ ಏಕದಿನ ಸರಣಿಯನ್ನು ಆಡದ ಕಾರಣ 115 ರೇಟಿಂಗ್​​ನೊಂದಿಗೆ 2ನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.ಆದರೂ ಐಪಿಎಲ್ ಮುಗಿದ ಬಳಿಕ ಏಕದಿನ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಕ್ರಿಕೆಟ್ ಆಡುವ ಎಲ್ಲಾ ದೇಶಗಳು ದ್ವಿಪಕ್ಷೀಯ ಸರಣಿಯಲ್ಲಿ ಬ್ಯುಸಿಯಾಗಲಿವೆ. ಹೀಗಾಗಿ ಏಕದಿನ ರ್ಯಾಂಕಿಂಗ್​ನಲ್ಲಿ ಬದಲಾವಣೆಗಳಾಗುವ ಸಾಧ್ಯತೆಗಳು ಹೆಚ್ಚಿವೆ.ಇನ್ನುಳಿದಂತೆ ಪಾಕ್ ವಿರುದ್ಧ ಏಕದಿನ ಸರಣಿ ಸೋತ ನ್ಯೂಜಿಲೆಂಡ್ 104 ರೇಟಿಂಗ್​ನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.5ನೇ ಸ್ಥಾನದಲ್ಲಿರುವ ಇಂಗ್ಲೆಂಡ್ 101 ರೇಟಿಂಗ್ ಪಡೆದುಕೊಂಡಿದೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಅಫ್ಘಾನಿಸ್ಥಾನ, ಶ್ರೀಲಂಕಾ ಹಾಗೂ ವೆಸ್ಟ್ ಇಂಡೀಸ್ ಕ್ರಮವಾಗಿ 6,7,8,9,10ನೇ ಸ್ಥಾನ ಪಡೆದುಕೊಂಡಿವೆ.

source https://tv9kannada.com/photo-gallery/cricket-photos/odi-rankings-india-lose-2nd-spot-to-pakistan-psr-576443.html

Tags: samagrasuddi, ಸಮಗ್ರ ಸುದ್ದಿ

Post navigation

Yashasvi Jaiswal: ಯಶಸ್ವಿ ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಬಗ್ಗೆ ವಿರಾಟ್ ಕೊಹ್ಲಿ ಹೇಳಿದ್ದೇನು?
CBSE 10th Result 2023 : ಚಿತ್ರದುರ್ಗದ ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 6ನೇ ವರ್ಷವೂ ಶೇಕಡ 100% ಫಲಿತಾಂಶ

Leave a Reply Cancel reply

Your email address will not be published. Required fields are marked *

Recent Comments

  1. Dayananda Patel T on 🛑 ಬುಧವಾರ ಭಾರತ್ ಬಂದ್ : 25 ಕೋಟಿಗೂ ಅಧಿಕ ಕಾರ್ಮಿಕರು ಸಜ್ಜು | ದೇಶವ್ಯಾಪಿ ಪ್ರತಿಭಟನೆಗೆ ಕರೆ 🛑July 8, 2025

    Date and day confused

  2. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  3. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  4. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  5. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

CITIES

Cities

ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳ ಮಾಲೀಕರಿಗೆ ಸಿಹಿ ಸುದ್ದಿ: ಶೇಕಡಾ 1 ಮಾತ್ರ ತೆರಿಗೆ

July 12, 2025
samagrasuddi

📅 ದಿನಾಂಕ: ಜುಲೈ 12, 2025📍 ಸ್ಥಳ: ಬೆಂಗಳೂರು, ಕರ್ನಾಟಕ ಯುಪಿಐ (UPI) ಮೂಲಕ 40 ಲಕ್ಷಕ್ಕಿಂತ ಹೆಚ್ಚು ಹಣದ ವ್ಯವಹಾರ ನಡೆಸಿದ ಸಣ್ಣ ಅಂಗಡಿಗಳಿಗೆ ತೆರಿಗೆ ಇಲಾಖೆ ಸ್ಪಷ್ಟನೆ ಇತ್ತೀಚೆಗಷ್ಟೆ ಬೇಕರಿ, ಕಾಂಡಿಮೆಂಟ್ಸ್ ಹಾಗೂ ಬೀಡಿ ಅಂಗಡಿಗಳು ಯುಪಿಐ ಮೂಲಕ…

Cities

“ಹಾಸನ ಜಿಲ್ಲೆಯಲ್ಲಿ ಹಠಾತ್ ಸಾವುಗಳ ಪತ್ತೆ: ಶೇ.75ಕ್ಕೂ ಹೆಚ್ಚು ಪ್ರಕರಣಗಳಿಗೆ ಹೃದಯ ಸಂಬಂಧಿ ಸಮಸ್ಯೆ ಕಾರಣ”

July 11, 2025
samagrasuddi
Chitradurga Cities

🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.

July 8, 2025
samagrasuddi
Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

You may Missed

Health

🐕 ನಾಯಿ ಕಚ್ಚಿದ ತಕ್ಷಣ ಹೀಗೆ ಮಾಡಿ! ಇಲ್ಲದಿದ್ದರೆ ಜೀವಕ್ಕೆ ಅಪಾಯ… | Dog Bite First Aid.

July 13, 2025
samagrasuddi
Health

🧠 ಮೆದುಳಿಗೆ ಮಿತವಾದ ಆಹಾರ: MIND ಡೈಟ್‌ ನಿಂದ ಮೆಮೊರಿ ಮತ್ತು ಆರೋಗ್ಯಕ್ಕೆ ಬಲ!

July 12, 2025
samagrasuddi
Health

🩺 HEALTH | ಹೆಚ್ಚಾಗುತ್ತಿದೆ ಹೃದಯಾಘಾತ: ಕೆಟ್ಟ ಕೊಲೆಸ್ಟ್ರಾಲ್‌ ಹೋಗಿಸೋಕೆ ಈ ಆಹಾರ ಪದಾರ್ಥಗಳನ್ನು ಸೇವಿಸಿ!

July 11, 2025
samagrasuddi
Health

ಅಂಟೀತು ಶಿಲೀಂಧ್ರ (ಫಂಗಸ್) ರೋಗ! – ಜಾಗರೂಕರಾಗಿ

July 10, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ಮುಖ್ಯಮಂತ್ರಿ ನಾಳಿನ ಸಿಗಂದೂರು ಬ್ರೀಡ್ಜ್ ಉದ್ಘಾಟನೆಗೆ ಹಾಜರಾಗಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ.
  • ಚಿತ್ರದುರ್ಗವನ್ನು ಅಭಿವೃದ್ಧಿ ಕಡೆಗೆ ಕೊಂಡೊಯ್ಯುವೇ: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
  • ಗಾಣಿಗ ಸಮುದಾಯಕ್ಕೆ ಸರ್ಕಾರದಿಂದ ಹಾಗೂ ನನ್ನ ವ್ಯಯುತ್ತಿಕವಾಗಿಯೂ ಸಹಾ ಸಹಾಯ ಮತ್ತು ಸಹಕಾರ: ಸಚಿವ ಡಿ. ಸುಧಾಕರ್ ಭರವಸೆ.
  • 💼 ಯುಪಿಐ ವಹಿವಾಟು ಮಾಡಿದ ಸಣ್ಣ ವ್ಯಾಪಾರಿಗಳಿಗೆ ಎಚ್ಚರಿಕೆ! ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್
  • ತಿರುವಲ್ಲೂರು: ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಭಾರೀ ಬೆಂಕಿ ಅವಘಡ – ರೈಲು ಸಂಚಾರ ಸ್ಥಗಿತ, ಜನರಲ್ಲಿ ಆತಂಕ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress