ಚಿತ್ರದುರ್ಗ ಸೆ. 03
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಆನೆ ಬಾಗಿಲ ಬಳಿಯಲ್ಲಿನ ಶ್ರೀ ಪ್ರಸನ್ನ ಸೇವಾ ಗಣಪತಿಯ 68ನೇ ವರ್ಷಾಚಾರಣೆಯ ಕಾರ್ಯಕ್ರಮದಲ್ಲಿ 7ನೇ ದಿನವಾದ
ಸೆ. 2ರ ಮಂಗಳವಾರ ಸಂಜೆ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಶ್ರೀ ಬ್ರಹ್ಮ ಚೈತನ್ಯ ಮಹಿಳಾ ಮಂಡಳಿಯಿಂದ
ಭಜನಾ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.