ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ

ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ
ಚಿತ್ರದುರ್ಗ : ನಗರದ ಡಯಟ್‌ನಲ್ಲಿ ಶನಿವಾರ ಪ್ರಾಚಾರ್ಯ ಎಂ. ನಾಸಿರುದ್ದೀನ್‌ರವರು ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಪ್ರಾಚಾರ್ಯರಾದ ಶ್ರೀ ಅಶ್ವಥ್‌ನಾರಾಯಣ ಹಿರಿಯ ಉಪನ್ಯಾಸಕರಾದ ಎಸ್.ಸಿ. ಪ್ರಸಾದ್ ,ಎಸ್. ಜ್ಞಾನೇಶ್ವರ , ಶ್ರೀಮತಿ ಪೂರ್ಣಿಮ , ಹೆಚ್ ಗಿರಿಜಾ , ತಿಪ್ಪೇಸ್ವಾಮಿ ಮತ್ತು ಉಪನ್ಯಾಸಕರು ಹಾಗೂ ಕಛೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಫೋಟೋ: 01 ನಗರದ ಡಯಟ್‌ನಲ್ಲಿ ಶನಿವಾರ ಪ್ರಾಚಾರ್ಯ ಎಂ. ನಾಸಿರುದ್ದೀನ್‌ರವರು ಕರ್ನಾಟಕದ ಸಾಂಸ್ಕೃತಿಕ ನಾಯಕರಾದ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಪುಷ್ಪನಮನ ಸಲ್ಲಿಸಿದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *