Skip to content
  • Tuesday, July 8, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • WTC Final Weather Forecast: ರೋಚಕತೆ ಸೃಷ್ಟಿಸಿರುವ ಭಾರತ-ಆಸ್ಟ್ರೇಲಿಯಾ ಫೈನಲ್ ರದ್ದಾಗುವ ಸಾಧ್ಯತೆ
Sports

WTC Final Weather Forecast: ರೋಚಕತೆ ಸೃಷ್ಟಿಸಿರುವ ಭಾರತ-ಆಸ್ಟ್ರೇಲಿಯಾ ಫೈನಲ್ ರದ್ದಾಗುವ ಸಾಧ್ಯತೆ

June 10, 2023
samagrasuddi

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ರೋಚಕತೆ ಸೃಷ್ಟಿಸಿದೆ. ಭಾರತವನ್ನು 296 ರನ್​ಗಳಿಗೆ ಆಲೌಟ್ ಮಾಡಿ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಆಸ್ಟ್ರೇಲಿಯಾ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಿದೆ.ಸದ್ಯ ಕಾಂಗರೂ ಪಡೆ 296 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಭಾರತ ಆದಷ್ಟು ಬೇಗ ಆಸೀಸ್ ಪಡೆಯನ್ನು ಆಲೌಟ್ ಮಾಡಬೇಕಿದೆ. 350+ ರನ್ ಲೀಡ್ ಆದರೆ ಭಾರತಕ್ಕೆ ಗೆಲುವು ಕಷ್ಟವಾಗಲಿದೆ.ನಾಲ್ಕು ಹಾಗೂ ಐದು ಕೇವಲ ಎರಡು ದಿನ ಬಾಕಿ ಇರುವ ಕಾರಣ ಈ ಫೈನಲ್ ಕದನ ತುದಿಗಾಲಿನಲ್ಲಿ ನಿಲ್ಲಿಸಿದೆ. ಆದರೆ, ಉಳಿದಿರುವ ಎರಡು ದಿನ ಪಂದ್ಯ ನಡೆಯುವುದು ಅನುಮಾನ ಎಂಬಂತಾಗಿದೆ.ಲಂಡನ್ ಹವಾಮಾನವು ಎರಡೂ ತಂಡಗಳಿಗೆ ಮತ್ತು ಅಭಿಮಾನಿಗಳಿಗೆ ಬೇಸರದ ಸುದ್ದಿ ನೀಡಿದೆ. ಜೂನ್ 10 ನಾಲ್ಕನೇ ದಿನ ಮತ್ತು ಜೂನ್ 11 ಅಂತಿಮ ದಿನದಂದು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಜೂನ್ 10, ಶನಿವಾರದಂದು 4 ನೇ ದಿನ ಬೆಳಿಗ್ಗೆ 71 ಪ್ರತಿಶತದಷ್ಟು ಮೋಡ ಕವಿದ ವಾತಾವರಣದ ಜೊತೆ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದ್ದು ಪೂರ್ಣ ಅವಧಿಯ ಆಟ ನಡೆಯಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಖುಷಿ ವಿಚಾರ ಎಂದರೆ ಪರಿಸ್ಥಿತಿ ವೇಗದ ಬೌಲರ್‌ಗಳಿಗೆ ಸಹಾಯ ಆಗಲಿದೆಯಂತೆ.ಊಟದ ವಿರಾಮದ ನಂತರ ನಂತರ ಭಾರೀ ಮಳೆ ಆಗಲಿದೆ ಎನ್ನಲಾಗಿದೆ. ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ (ಸ್ಥಳೀಯ ಕಾಲಮಾನ) ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತ.ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮೊದಲ ಇನ್ನಿಂಗ್ಸ್​ನಲ್ಲಿ 469 ಆಲೌಟ್ ಮಾಡಿ ತನ್ನ ಪ್ರಥಮ ಇನ್ನಿಂಗ್ಸ್ ಆಡಿದ ಭಾರತ ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಆಟದ ನೆರವಿನಿಂದ 296 ರನ್ ಗಳಿಸಿತು.173 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಶುರು ಮಾಡಿರುವ ಕಾಂಗರೂ ಪಡೆ ಮೂರನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 123 ರನ್ ಗಳಿಸಿದೆ. 296 ರನ್​ಗಳ ಮುನ್ನಡೆಯಲ್ಲಿದೆ.

source https://tv9kannada.com/photo-gallery/cricket-photos/australia-vs-india-icc-wtc-final-2023-rain-predicted-for-days-4-and-5-in-kennington-oval-london-vb-597985.html

Tags: Cricket, samagrasuddi, ಸಮಗ್ರ ಸುದ್ದಿ

Post navigation

Ravindra Jadeja: ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಇತಿಹಾಸ ಸೃಷ್ಟಿಸಿದ ರವೀಂದ್ರ ಜಡೇಜಾ: ನಂ. 1 ಆಲ್ರೌಂಡರ್​ನಿಂದ ವಿಶೇಷ ದಾಖಲೆ
Ajinkya Rahane: ಇಂಜುರಿ ಆಗಿದ್ದರೂ ಸಂಕಷ್ಟದ ನಡುವೆ ಭಾರತದ ಕೈಬಿಡದ ರಹಾನೆ: ಸಲಾಂ ಎನ್ನಲೇ ಬೇಕು

Leave a Reply Cancel reply

Your email address will not be published. Required fields are marked *

Recent Comments

  1. Dayananda Patel T on 🛑 ಬುಧವಾರ ಭಾರತ್ ಬಂದ್ : 25 ಕೋಟಿಗೂ ಅಧಿಕ ಕಾರ್ಮಿಕರು ಸಜ್ಜು | ದೇಶವ್ಯಾಪಿ ಪ್ರತಿಭಟನೆಗೆ ಕರೆ 🛑July 8, 2025

    Date and day confused

  2. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  3. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  4. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  5. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

CITIES

Chitradurga Cities

🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.

July 8, 2025
samagrasuddi

ಕಡಿಮೆಯಾಗಲಿದೆ. ಹೊಸ ಹೆದ್ದಾರಿ ಯೋಜನೆಯಿಂದ ಕರ್ನಾಟಕದ ಸಂಚಾರ ವ್ಯವಸ್ಥೆ ಸಂಪೂರ್ಣ. ಬೆಂಗಳೂರು, ಜುಲೈ 8 :ಬೆಂಗಳೂರುದಿಂದ ಚಿತ್ರದುರ್ಗವರೆಗೆ ಹೊಸದಾಗಿ ನಿರ್ಮಾಣವಾಗುತ್ತಿರುವ ಹೆದ್ದಾರಿ ಯೋಜನೆಯಿಂದಾಗಿ ಇದೀಗ ಈ ಎರಡು ನಗರಗಳ ನಡುವಿನ ಅಂತರ 110 ಕಿಲೋಮೀಟರ್ ಕಡಿಮೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದು…

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi
Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi

You may Missed

Cities Health

🫀 ಸಾಲುಸಾಲು ಹೃದಯಾಘಾತದ ಸಾವು: ಸರ್ಕಾರದಿಂದ 8 ಮಹತ್ವದ ನಿರ್ಧಾರಗಳು.

July 8, 2025
samagrasuddi
Health

ಕ್ಷೇಮ-ಕುಶಲ: ನೇತ್ರರಕ್ಷಣೆಯ ಕಡೆಗೆ ನಿಮ್ಮ ನೋಟ ಇರಲಿ.

July 8, 2025
samagrasuddi
Health

Protein Rich Food: ಪ್ರೊಟೀನ್ ಆಹಾರಗಳೆಂದರೆ ಯಾವುವು ಗೊತ್ತೇ?

July 7, 2025
samagrasuddi
Health

“Health Tips”: ವಿಟಮಿನ್‌ ಡಿ: ನಮಗೇಕೆ ಬೇಕು?

July 6, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ರಾಜ್ಯದಲ್ಲಿ ಶೀಘ್ರವೇ 20,000 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ
  • 🛣 ಬೆಂಗಳೂರು–ಚಿತ್ರದುರ್ಗ ನಡುವಿನ ಪ್ರಯಾಣದ ಅಂತರ ಇದೀಗ 110 ಕಿ.ಮೀ. ಬದಲಾಗಲಿದೆ.
  • ಹಿಂದೂ-ಮುಸ್ಲಿಂ ಭಾವೈಕ್ಯದ ಪ್ರತೀಕ ಬೊಮ್ಮನಹಳ್ಳಿ ಮೊಹರಂ ಹಬ್ಬ: ಸಾವಿರಾರು ಭಕ್ತರ ಭಕ್ತಿ ಹಾಗೂ ಧೈರ್ಯದ ಪ್ರತೀಕ!
  • ಕನ್ನಡ-ಇಂಗ್ಲಿಷ್ ಮಾಧ್ಯಮಕ್ಕೆ ಹೆಜ್ಜೆ ಇಟ್ಟ ಶಾಲೆ: ಭೀಮಸಮುದ್ರ ಹಿರೇಗುಂಟನೂರಿನಲ್ಲಿ ವಿಶೇಷ ಕಾರ್ಯಕ್ರಮ.
  • ಜು.10ರಂದು ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ “ಗುರು ಪೂರ್ಣಿಮಾ” ಆಚರಣೆ
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress